Webdunia - Bharat's app for daily news and videos

Install App

ಕನ್ನಡದ ಕೋಟ್ಯಾಧಿಪತಿ ಮೊದಲ ಪ್ರಶ್ನೆ ಕೇಳಲು ರೆಡಿಯಾಗಿ

Webdunia
ಗುರುವಾರ, 18 ಏಪ್ರಿಲ್ 2019 (06:58 IST)
ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಈ ಬಾರಿ ಪ್ರಸಾರವಾಗಲಿರುವ ಕನ್ನಡದ ಕೋಟ್ಯಾಧಿಪತಿ ಯಾವಾಗ ಎಂದು ಕಾಯುತ್ತಿದ್ದ ಪ್ರೇಕ್ಷಕರಿಗೆ ಸಿಹಿ ಸೂಚನೆ ಸಿಕ್ಕಿದೆ.


ಇದೇ ಶನಿವಾರ ಕೋಟ್ಯಾಧಿಪತಿ ಕಾರ್ಯಕ್ರಮದ ಮೊದಲ ಪ್ರಶ್ನೆ ಕೇಳಲು ನಿರೂಪಕ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬರುತ್ತಿದ್ದಾರೆ. ಈ ಬಗ್ಗೆ ಈಗಾಗಲೇ ಪ್ರೋಮೋಗಳು ಪ್ರಸಾರವಾಗಿವೆ.

ಶನಿವಾರ ರಾತ್ರಿ 8 ಕ್ಕೆ ಪುನೀತ್ ರಾಜ್ ಕುಮಾರ್ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದ ಮೊದಲ ಪ್ರಶ್ನೆ ಕೇಳಲಿದ್ದಾರೆ. ಆ ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟವರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments