ವೀಕೆಂಡ್ ವಿತ್ ರಮೇಶ್ ನಲ್ಲಿ ಗುರು ಕಾಶೀನಾಥ್ ಬಗ್ಗೆ ಉಪೇಂದ್ರ ಹೇಳಿದ ಕತೆ

Webdunia
ಶನಿವಾರ, 13 ಮೇ 2017 (10:47 IST)
ಬೆಂಗಳೂರು: ಅಭಿಮಾನಿಗಳ ಬಹುದಿನದ ಬೇಡಿಕೆಯನ್ನು ಝಿ ಕನ್ನಡ ವಾಹಿನಿ ಪೂರೈಸಿದೆ. ಇಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ಕಾಶೀನಾಥ್ ಅತಿಥಿಯಾಗಿ ಆಗಮಿಸಲಿದ್ದಾರೆ.

 
ಉಪೇಂದ್ರ ಸೇರಿದಂತೆ ಇಂದಿನ ಸ್ಟಾರ್ ನಟರನ್ನು ಹುಟ್ಟು ಹಾಕಿದ ಕಾಶೀನಾಥ್ ರನ್ನು ಸಾಧಕರ ಸೀಟಿನಲ್ಲಿ ಕೂರಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಒತ್ತಾಯಗಳು ಕೇಳಿ ಬರುತ್ತಿತ್ತು.

ತಮ್ಮ ಗುರುವಿನ ಬಗ್ಗೆ ನಟ ಉಪೇಂದ್ರ ವಿಶೇಷವಾಗಿ ಮಾತನಾಡಿರುವುದು ವೀಕ್ಷಕರಲ್ಲಿ ಕುತೂಹಲ ಹುಟ್ಟು ಹಾಕಿದೆ. ಅನುಭವದಂತಹ ಅತ್ಯುತ್ತಮ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ನೀಡಿದ್ದ ಕಾಶಿ ತುಂಬಾ ಸಮಯ ಚಿತ್ರರಂಗದಿಂದ ದೂರವಿದ್ದರು. ಇತ್ತೀಚೆಗೆ ಕಾಶೀನಾಥ್ ಚೌಕ ಚಿತ್ರದಲ್ಲಿ ಅಪ್ಪನ ಪಾತ್ರ ಮಾಡಿ ಗಮನ ಸೆಳೆದಿದ್ದರು. ಆ ಚಿತ್ರದಲ್ಲಿ ಅವರು ಅಭಿನಯಸಿದ್ದ ಎರಡು ಹಾಡುಗಳು ಸೂಪರ್ ಹಿಟ್ ಆಗಿವೆ. ವೀಕೆಂಡ್ ನಲ್ಲಿ ಅವರು ಏನೇನು ಹೇಳ್ತಾರೆ ಎಂದು ನೋಡುವುದಕ್ಕೆ ರಾತ್ರಿ 9 ಗಂಟೆಗೆ ಜೀ ವಾಹಿನಿ ಟ್ಯೂನ್ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments