Webdunia - Bharat's app for daily news and videos

Install App

ವೀಕೆಂಡ್ ವಿತ್ ರಮೇಶ್ ನಲ್ಲಿ ಗುರು ಕಾಶೀನಾಥ್ ಬಗ್ಗೆ ಉಪೇಂದ್ರ ಹೇಳಿದ ಕತೆ

Webdunia
ಶನಿವಾರ, 13 ಮೇ 2017 (10:47 IST)
ಬೆಂಗಳೂರು: ಅಭಿಮಾನಿಗಳ ಬಹುದಿನದ ಬೇಡಿಕೆಯನ್ನು ಝಿ ಕನ್ನಡ ವಾಹಿನಿ ಪೂರೈಸಿದೆ. ಇಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ಕಾಶೀನಾಥ್ ಅತಿಥಿಯಾಗಿ ಆಗಮಿಸಲಿದ್ದಾರೆ.

 
ಉಪೇಂದ್ರ ಸೇರಿದಂತೆ ಇಂದಿನ ಸ್ಟಾರ್ ನಟರನ್ನು ಹುಟ್ಟು ಹಾಕಿದ ಕಾಶೀನಾಥ್ ರನ್ನು ಸಾಧಕರ ಸೀಟಿನಲ್ಲಿ ಕೂರಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಒತ್ತಾಯಗಳು ಕೇಳಿ ಬರುತ್ತಿತ್ತು.

ತಮ್ಮ ಗುರುವಿನ ಬಗ್ಗೆ ನಟ ಉಪೇಂದ್ರ ವಿಶೇಷವಾಗಿ ಮಾತನಾಡಿರುವುದು ವೀಕ್ಷಕರಲ್ಲಿ ಕುತೂಹಲ ಹುಟ್ಟು ಹಾಕಿದೆ. ಅನುಭವದಂತಹ ಅತ್ಯುತ್ತಮ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ನೀಡಿದ್ದ ಕಾಶಿ ತುಂಬಾ ಸಮಯ ಚಿತ್ರರಂಗದಿಂದ ದೂರವಿದ್ದರು. ಇತ್ತೀಚೆಗೆ ಕಾಶೀನಾಥ್ ಚೌಕ ಚಿತ್ರದಲ್ಲಿ ಅಪ್ಪನ ಪಾತ್ರ ಮಾಡಿ ಗಮನ ಸೆಳೆದಿದ್ದರು. ಆ ಚಿತ್ರದಲ್ಲಿ ಅವರು ಅಭಿನಯಸಿದ್ದ ಎರಡು ಹಾಡುಗಳು ಸೂಪರ್ ಹಿಟ್ ಆಗಿವೆ. ವೀಕೆಂಡ್ ನಲ್ಲಿ ಅವರು ಏನೇನು ಹೇಳ್ತಾರೆ ಎಂದು ನೋಡುವುದಕ್ಕೆ ರಾತ್ರಿ 9 ಗಂಟೆಗೆ ಜೀ ವಾಹಿನಿ ಟ್ಯೂನ್ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments