ವೀಕೆಂಡ್ ವಿತ್ ರಮೇಶ್ ನಲ್ಲಿ ಗುರು ಕಾಶೀನಾಥ್ ಬಗ್ಗೆ ಉಪೇಂದ್ರ ಹೇಳಿದ ಕತೆ

Webdunia
ಶನಿವಾರ, 13 ಮೇ 2017 (10:47 IST)
ಬೆಂಗಳೂರು: ಅಭಿಮಾನಿಗಳ ಬಹುದಿನದ ಬೇಡಿಕೆಯನ್ನು ಝಿ ಕನ್ನಡ ವಾಹಿನಿ ಪೂರೈಸಿದೆ. ಇಂದು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನಟ, ನಿರ್ದೇಶಕ ಕಾಶೀನಾಥ್ ಅತಿಥಿಯಾಗಿ ಆಗಮಿಸಲಿದ್ದಾರೆ.

 
ಉಪೇಂದ್ರ ಸೇರಿದಂತೆ ಇಂದಿನ ಸ್ಟಾರ್ ನಟರನ್ನು ಹುಟ್ಟು ಹಾಕಿದ ಕಾಶೀನಾಥ್ ರನ್ನು ಸಾಧಕರ ಸೀಟಿನಲ್ಲಿ ಕೂರಿಸಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಒತ್ತಾಯಗಳು ಕೇಳಿ ಬರುತ್ತಿತ್ತು.

ತಮ್ಮ ಗುರುವಿನ ಬಗ್ಗೆ ನಟ ಉಪೇಂದ್ರ ವಿಶೇಷವಾಗಿ ಮಾತನಾಡಿರುವುದು ವೀಕ್ಷಕರಲ್ಲಿ ಕುತೂಹಲ ಹುಟ್ಟು ಹಾಕಿದೆ. ಅನುಭವದಂತಹ ಅತ್ಯುತ್ತಮ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ನೀಡಿದ್ದ ಕಾಶಿ ತುಂಬಾ ಸಮಯ ಚಿತ್ರರಂಗದಿಂದ ದೂರವಿದ್ದರು. ಇತ್ತೀಚೆಗೆ ಕಾಶೀನಾಥ್ ಚೌಕ ಚಿತ್ರದಲ್ಲಿ ಅಪ್ಪನ ಪಾತ್ರ ಮಾಡಿ ಗಮನ ಸೆಳೆದಿದ್ದರು. ಆ ಚಿತ್ರದಲ್ಲಿ ಅವರು ಅಭಿನಯಸಿದ್ದ ಎರಡು ಹಾಡುಗಳು ಸೂಪರ್ ಹಿಟ್ ಆಗಿವೆ. ವೀಕೆಂಡ್ ನಲ್ಲಿ ಅವರು ಏನೇನು ಹೇಳ್ತಾರೆ ಎಂದು ನೋಡುವುದಕ್ಕೆ ರಾತ್ರಿ 9 ಗಂಟೆಗೆ ಜೀ ವಾಹಿನಿ ಟ್ಯೂನ್ ಮಾಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗವಹಿಸಿದ್ದ ಖ್ಯಾತ ನಟ ಸದ್ಯ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ

ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಲಿ: ಆಗ್ರಹಿಸಿದ ನಟಿ ಜ್ಯೋತಿಕಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ಮುಂದಿನ ಸುದ್ದಿ
Show comments