Webdunia - Bharat's app for daily news and videos

Install App

ಬಿಗ್ ಬಾಸ್ ಮುಕ್ತಾಯವಾದ ಬೆನ್ನಲ್ಲೇ ಕಿಚ್ಚ ಸುದೀಪ್ ಹೇಳಿಕೆ

Webdunia
ಗುರುವಾರ, 13 ಮೇ 2021 (09:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಅಂತಿಮ ಎಪಿಸೋಡ್ ನಿನ್ನೆ ರಾತ್ರಿ ಪ್ರಸಾರವಾಗಿದೆ. ಶೋ ಅರ್ಧಕ್ಕೇ ಮುಕ್ತಾಯವಾದ ಬೆನ್ನಲ್ಲೇ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.


ಲಾಕ್ ಡೌನ್ ಕಾರಣದಿಂದ ಬಿಗ್ ಬಾಸ್ ಎಂಟನೇ ಆವೃತ್ತಿಯನ್ನು ಅನಿವಾರ್ಯವಾಗಿ ರದ್ದು ಮಾಡಬೇಕಾಗಿ ಬಂದಿದೆ. ಬಿಗ್ ಬಾಸ್ 8 ಅಪೂರ್ಣವಾಗಿತ್ತು. ಹಾಗಿದ್ದರೂ ತೆರೆ ಎಳೆಯುವುದು ಅನಿವಾರ್ಯವಾಗಿತ್ತು ಎಂದು ಸುದೀಪ್ ಹೇಳಿದ್ದಾರೆ.

‘ಎಲ್ಲಾ ಸ್ಪರ್ಧಿಗಳು, ತಂತ್ರಜ್ಞರು ಮತ್ತು  ಬಿಗ್ ಬಾಸ್ ತಂಡ ಸುರಕ್ಷಿತವಾಗಿ ಮನೆಗೆ ತಲುಪಿ ತಮ್ಮ ಕುಟುಂಬದ ಜತೆ ಸೇರಿದೆ ಎಂದುಕೊಳ್ಳುತ್ತೇನೆ. ಎಲ್ಲರಿಗೂ ಆರೋಗ್ಯ ಕರುಣಿಸಲಿ, ಭವಿಷ್ಯಕ್ಕೆ ಶುಭ ಹಾರೈಕೆಗಳು. ಎಲ್ಲರೂ ಸುರಕ್ಷಿತವಾಗಿರಿ’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments