Webdunia - Bharat's app for daily news and videos

Install App

ಬಿಗ್ ಬಾಸ್ ಮುಕ್ತಾಯವಾದ ಬೆನ್ನಲ್ಲೇ ಕಿಚ್ಚ ಸುದೀಪ್ ಹೇಳಿಕೆ

Webdunia
ಗುರುವಾರ, 13 ಮೇ 2021 (09:47 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಅಂತಿಮ ಎಪಿಸೋಡ್ ನಿನ್ನೆ ರಾತ್ರಿ ಪ್ರಸಾರವಾಗಿದೆ. ಶೋ ಅರ್ಧಕ್ಕೇ ಮುಕ್ತಾಯವಾದ ಬೆನ್ನಲ್ಲೇ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.


ಲಾಕ್ ಡೌನ್ ಕಾರಣದಿಂದ ಬಿಗ್ ಬಾಸ್ ಎಂಟನೇ ಆವೃತ್ತಿಯನ್ನು ಅನಿವಾರ್ಯವಾಗಿ ರದ್ದು ಮಾಡಬೇಕಾಗಿ ಬಂದಿದೆ. ಬಿಗ್ ಬಾಸ್ 8 ಅಪೂರ್ಣವಾಗಿತ್ತು. ಹಾಗಿದ್ದರೂ ತೆರೆ ಎಳೆಯುವುದು ಅನಿವಾರ್ಯವಾಗಿತ್ತು ಎಂದು ಸುದೀಪ್ ಹೇಳಿದ್ದಾರೆ.

‘ಎಲ್ಲಾ ಸ್ಪರ್ಧಿಗಳು, ತಂತ್ರಜ್ಞರು ಮತ್ತು  ಬಿಗ್ ಬಾಸ್ ತಂಡ ಸುರಕ್ಷಿತವಾಗಿ ಮನೆಗೆ ತಲುಪಿ ತಮ್ಮ ಕುಟುಂಬದ ಜತೆ ಸೇರಿದೆ ಎಂದುಕೊಳ್ಳುತ್ತೇನೆ. ಎಲ್ಲರಿಗೂ ಆರೋಗ್ಯ ಕರುಣಿಸಲಿ, ಭವಿಷ್ಯಕ್ಕೆ ಶುಭ ಹಾರೈಕೆಗಳು. ಎಲ್ಲರೂ ಸುರಕ್ಷಿತವಾಗಿರಿ’ ಎಂದು ಸುದೀಪ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments