Webdunia - Bharat's app for daily news and videos

Install App

‘ವೀಕೆಂಡ್ ವಿತ್ ರಮೇಶ್’ ಸೀಸನ್ 4 ಶುರು ಆಗುತ್ತಿರುವುದಕ್ಕೆ ಖುಷ್ ಆದ ಕಿಚ್ಚ ಸುದೀಪ್

Webdunia
ಬುಧವಾರ, 17 ಏಪ್ರಿಲ್ 2019 (07:55 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಜೀ ಕನ್ನಡದಲ್ಲಿ ಈ ವಾರಂತ್ಯದಿಂದ ಆರಂಭವಾಗುತ್ತಿದೆ. ವೀಕ್ಷಕರ ಜತೆಗೆ ಸಾಧಕರೂ ಈಗ ಈ ಕಾರ್ಯಕ್ರಮವನ್ನು ಎದುರು ನೋಡುತ್ತಿದ್ದಾರೆ.


ಈ ಹಿಂದಿನ ಸೀಸನ್ ನಲ್ಲಿ ಸಾಧಕರ ಸೀಟ್ ನಲ್ಲಿ ಕುಳಿತು ತಮ್ಮ ಜೀವನದ ಕತೆ ಹೇಳಿದ್ದ ಕಿಚ್ಚ ಸುದೀಪ್ ಇದೀಗ ಸೀಸನ್ 4 ರ ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದಾರೆ.

‘ರಮೇಶ್ ಅರವಿಂದ್ ಸರ್ ಹಲವು ಸಾಧಕರನ್ನು ತಮ್ಮ ಜೀವನದ ಪುಟ ತಿರುವಂತೆ ಮಾಡಿದ್ದೀರಿ. ಇದು ಕೇವಲ ಸಂದರ್ಶನವಲ್ಲ. ನಮ್ಮ ಜೀವನದ ಗತ ವೈಭವವನ್ನು ಮೆಲುಕು ಹಾಕುವ ಶೋ. ಆ ನೆನಪುಗಳೇ ನಮ್ಮ ಗುರುತುಗಳು. ನಿಮ್ಮ ಹೊಸ ಸೀಸನ್ ಗೆ ಶುಭ ಹಾರೈಕೆಗಳು ರಮೇಶ್ ಸರ್. ಆ ಕೆಂಪು ಖುರ್ಚಿಯೇ ಈಗ ಸೆಲೆಬ್ರಿಟಿ ಆಗಿಬಿಟ್ಟಿದೆ’ ಎಂದು ಸುದೀಪ್ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments