Webdunia - Bharat's app for daily news and videos

Install App

ಸಂತ್ರಸ್ತರ ಹಸಿವು ನೀಗಿಸುತ್ತಿರುವ ಕಿರುತೆರೆ ನಟ ಕಿರಣ್ ರಾಜ್ ಮತ್ತು ಬಳಗ

Webdunia
ಭಾನುವಾರ, 9 ಮೇ 2021 (09:53 IST)
ಬೆಂಗಳೂರು: ಕೊರೋನಾ ಸಮಯದಲ್ಲಿ ಎಷ್ಟೋ ಜನರ ಬಾಳು ಬೀದಿಗೆ ಬಿದ್ದಿದೆ. ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕೆಲಸವಿಲ್ಲದೇ, ದುಡ್ಡಿಲ್ಲದೇ ಊಟಕ್ಕಾಗಿ ಪರದಾಡುತ್ತಿದ್ದಾರೆ. ಇನ್ನು, ಕೆಲವರು ಕೊರೋನಾ ಪೀಡಿತರಾಗಿ ಹೊರಗೆಯೂ ಹೋಗಲಾರದೇ ಮನೆಯಲ್ಲೂ ಅಡುಗೆ ಮಾಡಲಾರದೇ ತೊಂದರೆ ಅನುಭವಿಸುತ್ತಿದ್ದಾರೆ.


ಇಂತಹವರಿಗೆ ಕನ್ನಡ ಕಿರುತೆರೆ ನಟ ಕಿರಣ್ ರಾಜ್ ಮತ್ತು ಅವರ ಬಳಗ ನೆರವು ನೀಡುತ್ತಿದ್ದಾರೆ. ಕಿರಣ್ ರಾಜ್ ತಮ್ಮ ‘ಕಿರಣ್ ಫೌಂಡೇಷನ್’ ವತಿಯಿಂದ ಹಸಿದವರಿಗೆ ಅನ್ನ ಒದಗಿಸುವ ಕೆಲಸ ಮಾಡುತ್ತಿದ್ದಾರೆ.

ಎಷ್ಟೋ ಮನೆಗಳಲ್ಲಿ ಕೊರೋನಾ ಸೋಂಕಿತರಾಗಿ ಹೊರಗೆ ಹೋಗಲಾರದೇ ಮನೆಯಲ್ಲೂ ಅಡುಗೆ ಮಾಡಿಕೊಳ್ಳಲಾಗದ ಸ್ಥಿತಿಯಿದೆ. ಇನ್ನು ಹಲವರು ಬೇರೆ ಊರುಗಳಿಗೆ ಇಲ್ಲಿ ಬಂದು ಈಗ ಕೆಲಸವಿಲ್ಲದೇ ಊಟಕ್ಕಾಗಿ ಪರದಾಡುತ್ತಿರುವ ಕಾರ್ಮಿಕರಿದ್ದಾರೆ. ಅಂತಹವರಿಗೆ ಊಟ ಒದಗಿಸುತ್ತಿದ್ದಾರೆ. ಅಷ್ಟೇ ಅಲ್ಲ, ನನ್ನ ಜೊತೆ ಊಟ ಸರಬರಾಜು ಮಾಡಲು ಸ್ವಯಂ ಸೇವಕರಾಗಿ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments