ಸಂತ್ರಸ್ತರ ಹಸಿವು ನೀಗಿಸುತ್ತಿರುವ ಕಿರುತೆರೆ ನಟ ಕಿರಣ್ ರಾಜ್ ಮತ್ತು ಬಳಗ

Webdunia
ಭಾನುವಾರ, 9 ಮೇ 2021 (09:53 IST)
ಬೆಂಗಳೂರು: ಕೊರೋನಾ ಸಮಯದಲ್ಲಿ ಎಷ್ಟೋ ಜನರ ಬಾಳು ಬೀದಿಗೆ ಬಿದ್ದಿದೆ. ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕೆಲಸವಿಲ್ಲದೇ, ದುಡ್ಡಿಲ್ಲದೇ ಊಟಕ್ಕಾಗಿ ಪರದಾಡುತ್ತಿದ್ದಾರೆ. ಇನ್ನು, ಕೆಲವರು ಕೊರೋನಾ ಪೀಡಿತರಾಗಿ ಹೊರಗೆಯೂ ಹೋಗಲಾರದೇ ಮನೆಯಲ್ಲೂ ಅಡುಗೆ ಮಾಡಲಾರದೇ ತೊಂದರೆ ಅನುಭವಿಸುತ್ತಿದ್ದಾರೆ.


ಇಂತಹವರಿಗೆ ಕನ್ನಡ ಕಿರುತೆರೆ ನಟ ಕಿರಣ್ ರಾಜ್ ಮತ್ತು ಅವರ ಬಳಗ ನೆರವು ನೀಡುತ್ತಿದ್ದಾರೆ. ಕಿರಣ್ ರಾಜ್ ತಮ್ಮ ‘ಕಿರಣ್ ಫೌಂಡೇಷನ್’ ವತಿಯಿಂದ ಹಸಿದವರಿಗೆ ಅನ್ನ ಒದಗಿಸುವ ಕೆಲಸ ಮಾಡುತ್ತಿದ್ದಾರೆ.

ಎಷ್ಟೋ ಮನೆಗಳಲ್ಲಿ ಕೊರೋನಾ ಸೋಂಕಿತರಾಗಿ ಹೊರಗೆ ಹೋಗಲಾರದೇ ಮನೆಯಲ್ಲೂ ಅಡುಗೆ ಮಾಡಿಕೊಳ್ಳಲಾಗದ ಸ್ಥಿತಿಯಿದೆ. ಇನ್ನು ಹಲವರು ಬೇರೆ ಊರುಗಳಿಗೆ ಇಲ್ಲಿ ಬಂದು ಈಗ ಕೆಲಸವಿಲ್ಲದೇ ಊಟಕ್ಕಾಗಿ ಪರದಾಡುತ್ತಿರುವ ಕಾರ್ಮಿಕರಿದ್ದಾರೆ. ಅಂತಹವರಿಗೆ ಊಟ ಒದಗಿಸುತ್ತಿದ್ದಾರೆ. ಅಷ್ಟೇ ಅಲ್ಲ, ನನ್ನ ಜೊತೆ ಊಟ ಸರಬರಾಜು ಮಾಡಲು ಸ್ವಯಂ ಸೇವಕರಾಗಿ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments