Webdunia - Bharat's app for daily news and videos

Install App

ಸಂತ್ರಸ್ತರ ಹಸಿವು ನೀಗಿಸುತ್ತಿರುವ ಕಿರುತೆರೆ ನಟ ಕಿರಣ್ ರಾಜ್ ಮತ್ತು ಬಳಗ

Webdunia
ಭಾನುವಾರ, 9 ಮೇ 2021 (09:53 IST)
ಬೆಂಗಳೂರು: ಕೊರೋನಾ ಸಮಯದಲ್ಲಿ ಎಷ್ಟೋ ಜನರ ಬಾಳು ಬೀದಿಗೆ ಬಿದ್ದಿದೆ. ಲಾಕ್ ಡೌನ್ ನಿಂದಾಗಿ ಕೈಯಲ್ಲಿ ಕೆಲಸವಿಲ್ಲದೇ, ದುಡ್ಡಿಲ್ಲದೇ ಊಟಕ್ಕಾಗಿ ಪರದಾಡುತ್ತಿದ್ದಾರೆ. ಇನ್ನು, ಕೆಲವರು ಕೊರೋನಾ ಪೀಡಿತರಾಗಿ ಹೊರಗೆಯೂ ಹೋಗಲಾರದೇ ಮನೆಯಲ್ಲೂ ಅಡುಗೆ ಮಾಡಲಾರದೇ ತೊಂದರೆ ಅನುಭವಿಸುತ್ತಿದ್ದಾರೆ.


ಇಂತಹವರಿಗೆ ಕನ್ನಡ ಕಿರುತೆರೆ ನಟ ಕಿರಣ್ ರಾಜ್ ಮತ್ತು ಅವರ ಬಳಗ ನೆರವು ನೀಡುತ್ತಿದ್ದಾರೆ. ಕಿರಣ್ ರಾಜ್ ತಮ್ಮ ‘ಕಿರಣ್ ಫೌಂಡೇಷನ್’ ವತಿಯಿಂದ ಹಸಿದವರಿಗೆ ಅನ್ನ ಒದಗಿಸುವ ಕೆಲಸ ಮಾಡುತ್ತಿದ್ದಾರೆ.

ಎಷ್ಟೋ ಮನೆಗಳಲ್ಲಿ ಕೊರೋನಾ ಸೋಂಕಿತರಾಗಿ ಹೊರಗೆ ಹೋಗಲಾರದೇ ಮನೆಯಲ್ಲೂ ಅಡುಗೆ ಮಾಡಿಕೊಳ್ಳಲಾಗದ ಸ್ಥಿತಿಯಿದೆ. ಇನ್ನು ಹಲವರು ಬೇರೆ ಊರುಗಳಿಗೆ ಇಲ್ಲಿ ಬಂದು ಈಗ ಕೆಲಸವಿಲ್ಲದೇ ಊಟಕ್ಕಾಗಿ ಪರದಾಡುತ್ತಿರುವ ಕಾರ್ಮಿಕರಿದ್ದಾರೆ. ಅಂತಹವರಿಗೆ ಊಟ ಒದಗಿಸುತ್ತಿದ್ದಾರೆ. ಅಷ್ಟೇ ಅಲ್ಲ, ನನ್ನ ಜೊತೆ ಊಟ ಸರಬರಾಜು ಮಾಡಲು ಸ್ವಯಂ ಸೇವಕರಾಗಿ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments