Webdunia - Bharat's app for daily news and videos

Install App

ಕೊನೇ ದಿನದ ಶೂಟಿಂಗ್ ಮುಗಿಸಿದ ಲಕ್ಷ್ಮೀ ಬಾರಮ್ಮ

Webdunia
ಮಂಗಳವಾರ, 21 ಜನವರಿ 2020 (10:12 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುದೀರ್ಘ ಕಾಲದಿಂದ ಪ್ರಸಾರವಾಗುತ್ತಿದ್ದ ಮತ್ತೊಂದು ಧಾರವಾಹಿ ಈ ವಾರ ಅಂತ್ಯ ಕಾಣುತ್ತಿದೆ. ಸತತ ಏಳು ವರ್ಷಗಳಿಂದ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರವಾಹಿ ಈ ವಾರ ಕೊನೆಗೊಳ್ಳುತ್ತಿದೆ.


ನಿನ್ನೆ ಕೊನೇ ದಿನದ ಶೂಟಿಂಗ್ ಮುಗಿಸಿದ ಧಾರವಾಹಿ ತಂಡ ಲೈವ್ ಬಂದು ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದೆ. ನಾಯಕಿ ಪಾತ್ರಧಾರಿಗಳಾದ ಗೊಂಬೆ ಅಲಿಯಾಸ್ ಶ್ರುತಿ ಮತ್ತು ಚಿನ್ನು ಇಡೀ ಧಾರವಾಹಿ ತಂಡದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ಮೂಲಕ ಧನ್ಯವಾದ ಸಲ್ಲಿಸಿದ್ದಲ್ಲದೆ, ಇನ್ಮುಂದೆ ಶೂಟಿಂಗ್ ಮತ್ತು ಇಡೀ ತಂಡವನ್ನು ಮಿಸ್ ಮಾಡಿಕೊಳ್ಳುವುದಾಗಿ ಭಾವುಕರಾಗಿ ಹೇಳಿಕೊಂಡಿದ್ದಾರೆ.

ಆರು ವರ್ಷಗಳಿಂದ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಇತ್ತೀಚೆಗಷ್ಟೇ ಕೊನೆಯಾಗಿದೆ. ಇದೀಗ ಲಕ್ಷ್ಮೀ ಬಾರಮ್ಮಾ ಸರದಿ. ಉತ್ತಮ ಟಿಆರ್ ಪಿ ಹೊಂದಿದ್ದ ಇವೆರಡೂ ಧಾರವಾಹಿಗಳು ಇಷ್ಟು ಸಮಯ ಪ್ರಸಾರವಾಗಿದ್ದು ದಾಖಲೆಯೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments