Webdunia - Bharat's app for daily news and videos

Install App

ಕೊನೇ ದಿನದ ಶೂಟಿಂಗ್ ಮುಗಿಸಿದ ಲಕ್ಷ್ಮೀ ಬಾರಮ್ಮ

Webdunia
ಮಂಗಳವಾರ, 21 ಜನವರಿ 2020 (10:12 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಸುದೀರ್ಘ ಕಾಲದಿಂದ ಪ್ರಸಾರವಾಗುತ್ತಿದ್ದ ಮತ್ತೊಂದು ಧಾರವಾಹಿ ಈ ವಾರ ಅಂತ್ಯ ಕಾಣುತ್ತಿದೆ. ಸತತ ಏಳು ವರ್ಷಗಳಿಂದ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರವಾಹಿ ಈ ವಾರ ಕೊನೆಗೊಳ್ಳುತ್ತಿದೆ.


ನಿನ್ನೆ ಕೊನೇ ದಿನದ ಶೂಟಿಂಗ್ ಮುಗಿಸಿದ ಧಾರವಾಹಿ ತಂಡ ಲೈವ್ ಬಂದು ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದೆ. ನಾಯಕಿ ಪಾತ್ರಧಾರಿಗಳಾದ ಗೊಂಬೆ ಅಲಿಯಾಸ್ ಶ್ರುತಿ ಮತ್ತು ಚಿನ್ನು ಇಡೀ ಧಾರವಾಹಿ ತಂಡದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ಮೂಲಕ ಧನ್ಯವಾದ ಸಲ್ಲಿಸಿದ್ದಲ್ಲದೆ, ಇನ್ಮುಂದೆ ಶೂಟಿಂಗ್ ಮತ್ತು ಇಡೀ ತಂಡವನ್ನು ಮಿಸ್ ಮಾಡಿಕೊಳ್ಳುವುದಾಗಿ ಭಾವುಕರಾಗಿ ಹೇಳಿಕೊಂಡಿದ್ದಾರೆ.

ಆರು ವರ್ಷಗಳಿಂದ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಇತ್ತೀಚೆಗಷ್ಟೇ ಕೊನೆಯಾಗಿದೆ. ಇದೀಗ ಲಕ್ಷ್ಮೀ ಬಾರಮ್ಮಾ ಸರದಿ. ಉತ್ತಮ ಟಿಆರ್ ಪಿ ಹೊಂದಿದ್ದ ಇವೆರಡೂ ಧಾರವಾಹಿಗಳು ಇಷ್ಟು ಸಮಯ ಪ್ರಸಾರವಾಗಿದ್ದು ದಾಖಲೆಯೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments