Webdunia - Bharat's app for daily news and videos

Install App

ಲಾಕ್ ಡೌನ್ ಹೊಡೆತಕ್ಕೆ ಸಿಲುಕಿದ ಮತ್ತಷ್ಟು ಧಾರವಾಹಿಗಳು

Webdunia
ಗುರುವಾರ, 21 ಮೇ 2020 (09:37 IST)
ಬೆಂಗಳೂರು: ಲಾಕ್ ಡೌನ್ ಆದ ಬಳಿಕ ಧಾರವಾಹಿಗಳ ಹೊಸ ಎಪಿಸೋಡ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ದಿನಕ್ಕೊಂದು ಧಾರವಾಹಿ ಇದ್ದಕ್ಕಿದ್ದಂತೆ ಸ್ಥಗಿತವಾಗಿರುವ ಶಾಕಿಂಗ್ ಸುದ್ದಿ ಸಿಗುತ್ತಿದೆ.


ಅದರಲ್ಲೂ ಉದಯ ವಾಹಿನಿ ಈ ವಿಚಾರದಲ್ಲಿ ಮುಂದಿದೆ. ಈಗಾಗಲೇ ‘ನಾಯಕಿ’, ದೇವಯಾನಿ, ಧಾರವಾಹಿಗಳನ್ನು ಸ್ಥಗಿತಗೊಳಿಸಿದ್ದ ಉದಯ ವಾಹಿನಿ ಈಗ ಇತ್ತೀಚೆಗಷ್ಟೇ ಆರಂಭಿಸಿದ್ದ ‘ಅಮ್ನೋರು’ ಧಾರವಾಹಿಯನ್ನೂ ಸ್ಥಗಿತಗೊಳಿಸುತ್ತಿರುವ ಸುದ್ದಿ ನೀಡಿದೆ.

ಲಾಕ್ ಡೌನ್ ನಿಂದಾಗಿ ಕಿರುತೆರೆ ಕೂಡಾ ನಷ್ಟದಲ್ಲಿದೆ. ಹೀಗಾಗಿ ಹಲವು ಧಾರವಾಹಿಗಳನ್ನು ಅನಿವಾರ್ಯವಾಗಿ ಪ್ರಸಾರ ಕೊನೆಗೊಳಿಸಲಾಗುತ್ತಿದೆ. ಈ ಲಿಸ್ಟ್ ಗೆ ಇನ್ನೆಷ್ಟು ಸೇರ್ಪಡೆಯಾಗುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಮುಂದಿನ ಸುದ್ದಿ
Show comments