Webdunia - Bharat's app for daily news and videos

Install App

ಲಾಕ್ ಡೌನ್ ಹೊಡೆತಕ್ಕೆ ಸಿಲುಕಿದ ಮತ್ತಷ್ಟು ಧಾರವಾಹಿಗಳು

Webdunia
ಗುರುವಾರ, 21 ಮೇ 2020 (09:37 IST)
ಬೆಂಗಳೂರು: ಲಾಕ್ ಡೌನ್ ಆದ ಬಳಿಕ ಧಾರವಾಹಿಗಳ ಹೊಸ ಎಪಿಸೋಡ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ದಿನಕ್ಕೊಂದು ಧಾರವಾಹಿ ಇದ್ದಕ್ಕಿದ್ದಂತೆ ಸ್ಥಗಿತವಾಗಿರುವ ಶಾಕಿಂಗ್ ಸುದ್ದಿ ಸಿಗುತ್ತಿದೆ.


ಅದರಲ್ಲೂ ಉದಯ ವಾಹಿನಿ ಈ ವಿಚಾರದಲ್ಲಿ ಮುಂದಿದೆ. ಈಗಾಗಲೇ ‘ನಾಯಕಿ’, ದೇವಯಾನಿ, ಧಾರವಾಹಿಗಳನ್ನು ಸ್ಥಗಿತಗೊಳಿಸಿದ್ದ ಉದಯ ವಾಹಿನಿ ಈಗ ಇತ್ತೀಚೆಗಷ್ಟೇ ಆರಂಭಿಸಿದ್ದ ‘ಅಮ್ನೋರು’ ಧಾರವಾಹಿಯನ್ನೂ ಸ್ಥಗಿತಗೊಳಿಸುತ್ತಿರುವ ಸುದ್ದಿ ನೀಡಿದೆ.

ಲಾಕ್ ಡೌನ್ ನಿಂದಾಗಿ ಕಿರುತೆರೆ ಕೂಡಾ ನಷ್ಟದಲ್ಲಿದೆ. ಹೀಗಾಗಿ ಹಲವು ಧಾರವಾಹಿಗಳನ್ನು ಅನಿವಾರ್ಯವಾಗಿ ಪ್ರಸಾರ ಕೊನೆಗೊಳಿಸಲಾಗುತ್ತಿದೆ. ಈ ಲಿಸ್ಟ್ ಗೆ ಇನ್ನೆಷ್ಟು ಸೇರ್ಪಡೆಯಾಗುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ನಿಷೇಧಿತ ಉತ್ಪನ್ನಗಳಿಗೆ ಪ್ರಚಾರ: ಬಾಲಿವುಡ್‌ ಸ್ಟಾರ್‌ ಶಾರುಖ್, ದೇವಗನ್, ಟೈಗರ್ ಶ್ರಾಫ್‌ಗೆ ಪೋಕಾಸ್‌ ನೋಟಿಸ್

ಶೂಟಿಂಗ್ ಸ್ಥಳಕ್ಕೆ ಹೋಗುವಾಗ ದಾರಿ ತೋರಿಸಿದ ವ್ಯಕ್ತಿ, ಖ್ಯಾತ ನಟ ಮಮ್ಮೂಟ್ಟಿ ಆ ವ್ಯಕ್ತಿ ಜತೆ ನಡೆದುಕೊಂಡ ರೀತಿ ನೋಡಿದ್ರೆ ಶಾಕ್

ಅಂಗವೈಕಲ್ಯ ಬಗ್ಗೆ ತಮಾಷೆ: ಹಾಸ್ಯನಟ ಸಮಯ್‌ ರೈನಾ ಸೇರಿದಂತೆ ನಾಲ್ವರ ವಿರುದ್ಧ ದಾಖಲಾಗಿದ್ದ ಕೇಸ್ ಕೈಬಿಟ್ಟ ಸುಪ್ರೀಂ, ವಿವರಣೆ ಇಲ್ಲಿದೆ

ಟಾಕ್ಸಿಕ್‌ನಲ್ಲಿ ಹಸಿಬಿಸಿ ದೃಶ್ಯ: ಮಹಿಳೆಯರಿಗೆ ಗೌರವ ನೀಡದಿದ್ದರೆ ನಿಮ್ಮನ್ನು ರಾಜ್ಯದಿಂದ ಹೊರಹಾಕುತ್ತೇವೆ

ಮುಂದಿನ ಸುದ್ದಿ
Show comments