Webdunia - Bharat's app for daily news and videos

Install App

ಲಾಕ್ ಡೌನ್ ಹೊಡೆತಕ್ಕೆ ಸಿಲುಕಿದ ಮತ್ತಷ್ಟು ಧಾರವಾಹಿಗಳು

Webdunia
ಗುರುವಾರ, 21 ಮೇ 2020 (09:37 IST)
ಬೆಂಗಳೂರು: ಲಾಕ್ ಡೌನ್ ಆದ ಬಳಿಕ ಧಾರವಾಹಿಗಳ ಹೊಸ ಎಪಿಸೋಡ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ದಿನಕ್ಕೊಂದು ಧಾರವಾಹಿ ಇದ್ದಕ್ಕಿದ್ದಂತೆ ಸ್ಥಗಿತವಾಗಿರುವ ಶಾಕಿಂಗ್ ಸುದ್ದಿ ಸಿಗುತ್ತಿದೆ.


ಅದರಲ್ಲೂ ಉದಯ ವಾಹಿನಿ ಈ ವಿಚಾರದಲ್ಲಿ ಮುಂದಿದೆ. ಈಗಾಗಲೇ ‘ನಾಯಕಿ’, ದೇವಯಾನಿ, ಧಾರವಾಹಿಗಳನ್ನು ಸ್ಥಗಿತಗೊಳಿಸಿದ್ದ ಉದಯ ವಾಹಿನಿ ಈಗ ಇತ್ತೀಚೆಗಷ್ಟೇ ಆರಂಭಿಸಿದ್ದ ‘ಅಮ್ನೋರು’ ಧಾರವಾಹಿಯನ್ನೂ ಸ್ಥಗಿತಗೊಳಿಸುತ್ತಿರುವ ಸುದ್ದಿ ನೀಡಿದೆ.

ಲಾಕ್ ಡೌನ್ ನಿಂದಾಗಿ ಕಿರುತೆರೆ ಕೂಡಾ ನಷ್ಟದಲ್ಲಿದೆ. ಹೀಗಾಗಿ ಹಲವು ಧಾರವಾಹಿಗಳನ್ನು ಅನಿವಾರ್ಯವಾಗಿ ಪ್ರಸಾರ ಕೊನೆಗೊಳಿಸಲಾಗುತ್ತಿದೆ. ಈ ಲಿಸ್ಟ್ ಗೆ ಇನ್ನೆಷ್ಟು ಸೇರ್ಪಡೆಯಾಗುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments