Webdunia - Bharat's app for daily news and videos

Install App

ಲಾಕ್ ಡೌನ್ ಹೊಡೆತಕ್ಕೆ ಸಿಲುಕಿದ ಮತ್ತಷ್ಟು ಧಾರವಾಹಿಗಳು

Webdunia
ಗುರುವಾರ, 21 ಮೇ 2020 (09:37 IST)
ಬೆಂಗಳೂರು: ಲಾಕ್ ಡೌನ್ ಆದ ಬಳಿಕ ಧಾರವಾಹಿಗಳ ಹೊಸ ಎಪಿಸೋಡ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ದಿನಕ್ಕೊಂದು ಧಾರವಾಹಿ ಇದ್ದಕ್ಕಿದ್ದಂತೆ ಸ್ಥಗಿತವಾಗಿರುವ ಶಾಕಿಂಗ್ ಸುದ್ದಿ ಸಿಗುತ್ತಿದೆ.


ಅದರಲ್ಲೂ ಉದಯ ವಾಹಿನಿ ಈ ವಿಚಾರದಲ್ಲಿ ಮುಂದಿದೆ. ಈಗಾಗಲೇ ‘ನಾಯಕಿ’, ದೇವಯಾನಿ, ಧಾರವಾಹಿಗಳನ್ನು ಸ್ಥಗಿತಗೊಳಿಸಿದ್ದ ಉದಯ ವಾಹಿನಿ ಈಗ ಇತ್ತೀಚೆಗಷ್ಟೇ ಆರಂಭಿಸಿದ್ದ ‘ಅಮ್ನೋರು’ ಧಾರವಾಹಿಯನ್ನೂ ಸ್ಥಗಿತಗೊಳಿಸುತ್ತಿರುವ ಸುದ್ದಿ ನೀಡಿದೆ.

ಲಾಕ್ ಡೌನ್ ನಿಂದಾಗಿ ಕಿರುತೆರೆ ಕೂಡಾ ನಷ್ಟದಲ್ಲಿದೆ. ಹೀಗಾಗಿ ಹಲವು ಧಾರವಾಹಿಗಳನ್ನು ಅನಿವಾರ್ಯವಾಗಿ ಪ್ರಸಾರ ಕೊನೆಗೊಳಿಸಲಾಗುತ್ತಿದೆ. ಈ ಲಿಸ್ಟ್ ಗೆ ಇನ್ನೆಷ್ಟು ಸೇರ್ಪಡೆಯಾಗುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಮಡೆನೂರು ಮನು ರೇಪ್ ಕೇಸ್: ಒಂದೇ ದಿನಕ್ಕೆ ಉಲ್ಟಾ ಹೊಡೆದ ಸಂತ್ರಸ್ತೆ ಹೇಳಿದ್ದೇನು

Darshan: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು: ಫಾರಂಹೌಸ್ ಮೇಲೆ ರೇಡ್

Chaitra Kundapura: ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ: ಇದೇನಿದು ಆರೋಪ

Tamannah Bhatia: ಮೈಸೂರ್ ಸ್ಯಾಂಡಲ್ ಗೆ ತಮನ್ನಾ ಭಾಟಿಯಾ: ಕನ್ನಡ ನಟಿಯರು ಸಿಗ್ಲಿಲ್ವಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

ಮುಂದಿನ ಸುದ್ದಿ
Show comments