ಲಾಕ್ ಡೌನ್ ಹೊಡೆತಕ್ಕೆ ಸಿಲುಕಿದ ಮತ್ತಷ್ಟು ಧಾರವಾಹಿಗಳು

Webdunia
ಗುರುವಾರ, 21 ಮೇ 2020 (09:37 IST)
ಬೆಂಗಳೂರು: ಲಾಕ್ ಡೌನ್ ಆದ ಬಳಿಕ ಧಾರವಾಹಿಗಳ ಹೊಸ ಎಪಿಸೋಡ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ದಿನಕ್ಕೊಂದು ಧಾರವಾಹಿ ಇದ್ದಕ್ಕಿದ್ದಂತೆ ಸ್ಥಗಿತವಾಗಿರುವ ಶಾಕಿಂಗ್ ಸುದ್ದಿ ಸಿಗುತ್ತಿದೆ.


ಅದರಲ್ಲೂ ಉದಯ ವಾಹಿನಿ ಈ ವಿಚಾರದಲ್ಲಿ ಮುಂದಿದೆ. ಈಗಾಗಲೇ ‘ನಾಯಕಿ’, ದೇವಯಾನಿ, ಧಾರವಾಹಿಗಳನ್ನು ಸ್ಥಗಿತಗೊಳಿಸಿದ್ದ ಉದಯ ವಾಹಿನಿ ಈಗ ಇತ್ತೀಚೆಗಷ್ಟೇ ಆರಂಭಿಸಿದ್ದ ‘ಅಮ್ನೋರು’ ಧಾರವಾಹಿಯನ್ನೂ ಸ್ಥಗಿತಗೊಳಿಸುತ್ತಿರುವ ಸುದ್ದಿ ನೀಡಿದೆ.

ಲಾಕ್ ಡೌನ್ ನಿಂದಾಗಿ ಕಿರುತೆರೆ ಕೂಡಾ ನಷ್ಟದಲ್ಲಿದೆ. ಹೀಗಾಗಿ ಹಲವು ಧಾರವಾಹಿಗಳನ್ನು ಅನಿವಾರ್ಯವಾಗಿ ಪ್ರಸಾರ ಕೊನೆಗೊಳಿಸಲಾಗುತ್ತಿದೆ. ಈ ಲಿಸ್ಟ್ ಗೆ ಇನ್ನೆಷ್ಟು ಸೇರ್ಪಡೆಯಾಗುತ್ತದೋ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ಮಾಡಿದ ನಟ ದರ್ಶನ್, ಫೋಟೋ ಇಲ್ಲಿದೆ

Video,ಮಾ ಇಂತಿ ಬಂಗಾರಮ್ಮ ಬಿಡುಗಡೆಗೆ ಜತೆಗೆ ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ರಾ ಸಮಂತಾ ತುತ್ ಪ್ರಭು, ರಾಜ್‌ ನಿಡಿಮೋರು

ನಟಿ ರುಕ್ಮಿಣಿ ವಸಂತ್ ಬಿಕಿನಿ ಎಐ ವಿಡಿಯೋ ವೈರಲ್ ಪ್ರಕರಣ, ಮೂವರು ಆರೋಪಿಗಳ ಬಂಧನ

ಪ್ರಯಾಗರಾಜ್ ಕುಂಭಮೇಳ ವೈರಲ್ ಹುಡುಗಿ ಮೊನಲಿಸಾಗೆ ಇನ್ಮುಂದೆ ಪೊಲೀಸ್ ಸೆಕ್ಯೂರಿಟಿ

ನಟ ರಿಷಬ್ ಶೆಟ್ಟಿ ಹೆಗಲಿಗೆ ಹೊಸ ಜವಾಬ್ದಾರಿ ವಹಿಸಿದ ರಾಜ್ಯ ಸರ್ಕಾರ

ಮುಂದಿನ ಸುದ್ದಿ
Show comments