Webdunia - Bharat's app for daily news and videos

Install App

ಕೊನೆಗೂ ಟ್ರೋಫಿ ಸಮೇತ ಶಿವರಾಜ್ ಕುಮಾರ್ ಭೇಟಿಯಾದ ಬಿಗ್ ಬಾಸ್ ವಿನ್ನರ್ ಮಂಜು

Webdunia
ಗುರುವಾರ, 12 ಆಗಸ್ಟ್ 2021 (10:12 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 8 ನೇ ಆವೃತ್ತಿಯ ವಿನ್ನರ್ ಮಂಜು ಪಾವಗಡ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ.


ಬಿಗ್ ಬಾಸ್ ಮನೆಯಲ್ಲಿ ಫೈನಲ್ ವಾರ ಮಂಜು ನನಗೆ ಶಿವರಾಜ್ ಕುಮಾರ್ ಅವರ ಮಾತುಗಳನ್ನು ಕೇಳಬೇಕೆಂದು ಕೋರಿಕೆಯಿಟ್ಟಿದ್ದರು. ಅದರಂತೆ ಬಿಗ್ ಬಾಸ್ ಶಿವಣ್ಣರಿಂದ ನೇರವಾಗಿ ಮಂಜುಗೆ ಶುಭ ಹಾರೈಕೆಯ ಸಂದೇಶ ನೀಡಿದ್ದರು.

ಇದೀಗ ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಮಂಜು ತಾವು ಗೆದ್ದ ಟ್ರೋಫಿ ಸಮೇತ ಶಿವರಾಜ್ ಕುಮಾರ್ ಮನೆಗೆ ತೆರಳಿ ಭೇಟಿ ಮಾಡಿದ್ದಲ್ಲದೆ, ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಮಂಜು ಶಿವಣ್ಣನವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ತಮ್ಮ ಮೆಚ್ಚಿನ ನಟನ ಭೇಟಿಯಾಗಿ ಸಂತಸ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments