Webdunia - Bharat's app for daily news and videos

Install App

ಕೊನೆಗೂ ಟ್ರೋಫಿ ಸಮೇತ ಶಿವರಾಜ್ ಕುಮಾರ್ ಭೇಟಿಯಾದ ಬಿಗ್ ಬಾಸ್ ವಿನ್ನರ್ ಮಂಜು

Webdunia
ಗುರುವಾರ, 12 ಆಗಸ್ಟ್ 2021 (10:12 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನ 8 ನೇ ಆವೃತ್ತಿಯ ವಿನ್ನರ್ ಮಂಜು ಪಾವಗಡ ತಮ್ಮ ಕನಸು ನನಸು ಮಾಡಿಕೊಂಡಿದ್ದಾರೆ.


ಬಿಗ್ ಬಾಸ್ ಮನೆಯಲ್ಲಿ ಫೈನಲ್ ವಾರ ಮಂಜು ನನಗೆ ಶಿವರಾಜ್ ಕುಮಾರ್ ಅವರ ಮಾತುಗಳನ್ನು ಕೇಳಬೇಕೆಂದು ಕೋರಿಕೆಯಿಟ್ಟಿದ್ದರು. ಅದರಂತೆ ಬಿಗ್ ಬಾಸ್ ಶಿವಣ್ಣರಿಂದ ನೇರವಾಗಿ ಮಂಜುಗೆ ಶುಭ ಹಾರೈಕೆಯ ಸಂದೇಶ ನೀಡಿದ್ದರು.

ಇದೀಗ ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಮಂಜು ತಾವು ಗೆದ್ದ ಟ್ರೋಫಿ ಸಮೇತ ಶಿವರಾಜ್ ಕುಮಾರ್ ಮನೆಗೆ ತೆರಳಿ ಭೇಟಿ ಮಾಡಿದ್ದಲ್ಲದೆ, ಅವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಮಂಜು ಶಿವಣ್ಣನವರ ದೊಡ್ಡ ಅಭಿಮಾನಿ. ಈ ಕಾರಣಕ್ಕೆ ತಮ್ಮ ಮೆಚ್ಚಿನ ನಟನ ಭೇಟಿಯಾಗಿ ಸಂತಸ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments