Webdunia - Bharat's app for daily news and videos

Install App

ನಟ, ನಿರೂಪಕ ಮಾಸ್ಟರ್ ಆನಂದ್ ಗೆ ವಂಚನೆ: ದೂರು ನೀಡಿದ ನಟ

Webdunia
ಸೋಮವಾರ, 26 ಜೂನ್ 2023 (10:45 IST)
ಬೆಂಗಳೂರು: ನಟ, ನಿರೂಪಕ ಮಾಸ್ಟರ್ ಆನಂದ್ ಗೆ ನಿವೇಶನ ಖರೀದಿ ವಿಚಾರದಲ್ಲಿ ಭಾರೀ ಮೊತ್ತದ ಹಣಕಾಸಿನ ವಂಚನೆಯಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಆನಂದ್ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 2020-21 ರ ಅವಧಿಯಲ್ಲಿ ವಂಚನೆ ನಡೆದಿದೆ.ಮಲ್ಟಿ ಲೀಪ್ ವೆಂಚರ್ಸ್ ಎಂಬ ಸಂಸ್ಥೆ ಆನಂದ್ ಗೆ ಸುಮಾರು 18 ಲಕ್ಷ ರೂ. ವಂಚನೆ ಮಾಡಿದೆ ಎನ್ನಲಾಗಿದೆ.

200 ಅಡಿ ವಿಸ್ತೀರ್ಣದ ಜಾಗವನ್ನು ಆನಂದ್ ಮತ್ತು ಯಶಸ್ವಿನಿ ಖರೀದಿ ಮಾಡಲು ಒಪ್ಪಿ ಮುಂಗಡ ಹಣದ ರೂಪದಲ್ಲಿ 18.5 ಲಕ್ಷ ರೂ. ಪಾವತಿಸಿದ್ದರು. ಆದರೆ ಬಳಿಕ ಸಂಸ್ಥೆ ಈ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿದೆ. ಹೀಗಾಗಿ ತಮಗೆ ವಂಚನೆ ಮಾಡಿದ ಕಂಪನಿ ವಿರುದ್ಧ ಆನಂದ್ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments