Webdunia - Bharat's app for daily news and videos

Install App

ಮುದ್ದು ಗುಮ್ಮ ಅಂಜಲಿಗೆ ದುಡ್ಡು ಕೊಡದೇ ಮೋಸ ಮಾಡಿದ್ರಾ ಒಗ್ಗರಣೆ ಡಬ್ಬಿ ಮುರಳಿ?

Webdunia
ಶನಿವಾರ, 16 ಡಿಸೆಂಬರ್ 2017 (11:05 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮುದ್ದು ಗುಮ್ಮ ಅಂಜಲಿ ಧಾರವಾಹಿಯಲ್ಲಿ ಅಂಜಲಿ ಪಾತ್ರಧಾರಿಯಾಗಿದ್ದ ಬಾಲನಟಿ ಶ್ರೀತಾಗೆ ಸಂಭಾವನೆ ಕೊಡದೇ ನಿರ್ಮಾಪಕ, ಒಗ್ಗರಣೆ ಡಬ್ಬಿ ಕಾರ್ಯಕ್ರಮ ಖ್ಯಾತಿಯ ಮುರಳಿ ಮೋಸ ಮಾಡಿದ್ದಾರಾ?
 

ಬಾಲ ನಟಿ ಶ್ರೀತಾ ಅಮ್ಮ ಶಿಲ್ಪಾ ಮಧುಸೂದನ್ ಹೀಗಂತ ತಮ್ಮ ಫೇಸ್ ಬುಕ್ ನಲ್ಲಿ ಆರೋಪ ಮಾಡಿದ್ದಾರೆ.  ಸುಮಾರು 45000 ರೂ. ವರೆಗಿನ ಸಂಭಾವನೆಯನ್ನು ಧಾರವಾಹಿ ನಿರ್ಮಾಪಕ ಮುರಳಿ ನೀಡಿಲ್ಲ ಎಂದು ಶಿಲ್ಪಾ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಆದರೆ ಮಹಾದೇವಿ ಧಾರವಾಹಿಯಲ್ಲಿ ನಟಿಸಿರುವುದಕ್ಕೆ ನಿರ್ಮಾಪಕಿ ಶ್ರುತಿ ನಾಯ್ಡು ಪ್ರೀತಿಯಿಂದ ಪತ್ರ ಬರೆದುಕೊಟ್ಟಿರುವುದಲ್ಲದೆ, ಚೆನ್ನಾಗಿ ನಡೆಸಿಕೊಂಡರು ಎಂದು ಶಿಲ್ಪಾ ಸ್ಮರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments