Webdunia - Bharat's app for daily news and videos

Install App

ಮುದ್ದು ಗುಮ್ಮ ಅಂಜಲಿಗೆ ದುಡ್ಡು ಕೊಡದೇ ಮೋಸ ಮಾಡಿದ್ರಾ ಒಗ್ಗರಣೆ ಡಬ್ಬಿ ಮುರಳಿ?

Webdunia
ಶನಿವಾರ, 16 ಡಿಸೆಂಬರ್ 2017 (11:05 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಮುದ್ದು ಗುಮ್ಮ ಅಂಜಲಿ ಧಾರವಾಹಿಯಲ್ಲಿ ಅಂಜಲಿ ಪಾತ್ರಧಾರಿಯಾಗಿದ್ದ ಬಾಲನಟಿ ಶ್ರೀತಾಗೆ ಸಂಭಾವನೆ ಕೊಡದೇ ನಿರ್ಮಾಪಕ, ಒಗ್ಗರಣೆ ಡಬ್ಬಿ ಕಾರ್ಯಕ್ರಮ ಖ್ಯಾತಿಯ ಮುರಳಿ ಮೋಸ ಮಾಡಿದ್ದಾರಾ?
 

ಬಾಲ ನಟಿ ಶ್ರೀತಾ ಅಮ್ಮ ಶಿಲ್ಪಾ ಮಧುಸೂದನ್ ಹೀಗಂತ ತಮ್ಮ ಫೇಸ್ ಬುಕ್ ನಲ್ಲಿ ಆರೋಪ ಮಾಡಿದ್ದಾರೆ.  ಸುಮಾರು 45000 ರೂ. ವರೆಗಿನ ಸಂಭಾವನೆಯನ್ನು ಧಾರವಾಹಿ ನಿರ್ಮಾಪಕ ಮುರಳಿ ನೀಡಿಲ್ಲ ಎಂದು ಶಿಲ್ಪಾ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಆದರೆ ಮಹಾದೇವಿ ಧಾರವಾಹಿಯಲ್ಲಿ ನಟಿಸಿರುವುದಕ್ಕೆ ನಿರ್ಮಾಪಕಿ ಶ್ರುತಿ ನಾಯ್ಡು ಪ್ರೀತಿಯಿಂದ ಪತ್ರ ಬರೆದುಕೊಟ್ಟಿರುವುದಲ್ಲದೆ, ಚೆನ್ನಾಗಿ ನಡೆಸಿಕೊಂಡರು ಎಂದು ಶಿಲ್ಪಾ ಸ್ಮರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments