Webdunia - Bharat's app for daily news and videos

Install App

ಮೊದಲ ಬಾರಿಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಕಿರುತೆರೆಗೆ

Webdunia
ಶುಕ್ರವಾರ, 24 ಜನವರಿ 2020 (08:56 IST)
ಬೆಂಗಳೂರು: ಇತ್ತೀಚೆಗೆ ಕಿರುತೆರೆಯ ರಿಯಾಲಿಟಿ ಶೋಗಳಿಗೆ ಘಟಾನುಘಟಿ ತಾರೆಯರು ನಿರೂಪಕರಾಗುವುದು, ಜಡ್ಜ್ ಗಳಾಗುವುದು ಸಾಮಾನ್ಯವಾಗಿದೆ. ಆದರೆ ತಾವಾಯಿತು ತಮ್ಮ ಸಂಗೀತವಾಯಿತು ಎನ್ನುವ ಸಂಗೀತ ನಿರ್ದೇಶಕ ಇಂತಹ ಕಾರ್ಯಕ್ರಮಗಳಿಂದ ದೂರವೇ ಇದ್ದವರು.


ಆದರೆ ಇದೀಗ ಕಲರ್ಸ್ ಕನ್ನಡದ ಹಾಡು ಕರ್ನಾಟಕ ಶೋ ಮೂಲಕ ಕಿರುತೆರೆಗೆ ತೀರ್ಪುಗಾರರಾಗಿ ಬರುತ್ತಿದ್ದಾರೆ. ಸಾಮಾನ್ಯ ಜನರಿಗೂ ಹಾಡುವ ಅವಕಾಶ ನೀಡಲು ಕಲರ್ಸ್ ಕನ್ನಡ ವೇದಿಕೆ ಒದಗಿಸುತ್ತಿದ್ದು, ಈ ಶೋನಲ್ಲಿ ಹರಿಕೃಷ್ಣ ಜತೆಗೆ ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ, ರಘು ದೀಕ್ಷಿತ್, ಗಾಯಕಿ ಇಂದು ನಾಗರಾಜ್, ವಾರಿಜಾಶ್ರೀ ಮುಂತಾದವರೂ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ.

ಬಿಗ್ ಬಾಸ್ ಕನ್ನಡ ಖ್ಯಾತಿಯ ಚಂದನಾ ಈ ಕಾರ್ಯಕ್ರಮದ ಮೂಲಕ ಮೊದಲ ಬಾರಿಗೆ ನಿರೂಪಕರಾಗುತ್ತಿದ್ದಾರೆ. ಸದ್ಯದಲ್ಲೇ ಈ ಶೋ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments