Webdunia - Bharat's app for daily news and videos

Install App

ಮೊದಲ ಬಾರಿಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಕಿರುತೆರೆಗೆ

Webdunia
ಶುಕ್ರವಾರ, 24 ಜನವರಿ 2020 (08:56 IST)
ಬೆಂಗಳೂರು: ಇತ್ತೀಚೆಗೆ ಕಿರುತೆರೆಯ ರಿಯಾಲಿಟಿ ಶೋಗಳಿಗೆ ಘಟಾನುಘಟಿ ತಾರೆಯರು ನಿರೂಪಕರಾಗುವುದು, ಜಡ್ಜ್ ಗಳಾಗುವುದು ಸಾಮಾನ್ಯವಾಗಿದೆ. ಆದರೆ ತಾವಾಯಿತು ತಮ್ಮ ಸಂಗೀತವಾಯಿತು ಎನ್ನುವ ಸಂಗೀತ ನಿರ್ದೇಶಕ ಇಂತಹ ಕಾರ್ಯಕ್ರಮಗಳಿಂದ ದೂರವೇ ಇದ್ದವರು.


ಆದರೆ ಇದೀಗ ಕಲರ್ಸ್ ಕನ್ನಡದ ಹಾಡು ಕರ್ನಾಟಕ ಶೋ ಮೂಲಕ ಕಿರುತೆರೆಗೆ ತೀರ್ಪುಗಾರರಾಗಿ ಬರುತ್ತಿದ್ದಾರೆ. ಸಾಮಾನ್ಯ ಜನರಿಗೂ ಹಾಡುವ ಅವಕಾಶ ನೀಡಲು ಕಲರ್ಸ್ ಕನ್ನಡ ವೇದಿಕೆ ಒದಗಿಸುತ್ತಿದ್ದು, ಈ ಶೋನಲ್ಲಿ ಹರಿಕೃಷ್ಣ ಜತೆಗೆ ಸಂಗೀತ ನಿರ್ದೇಶಕ, ನಟ ಸಾಧು ಕೋಕಿಲ, ರಘು ದೀಕ್ಷಿತ್, ಗಾಯಕಿ ಇಂದು ನಾಗರಾಜ್, ವಾರಿಜಾಶ್ರೀ ಮುಂತಾದವರೂ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ.

ಬಿಗ್ ಬಾಸ್ ಕನ್ನಡ ಖ್ಯಾತಿಯ ಚಂದನಾ ಈ ಕಾರ್ಯಕ್ರಮದ ಮೂಲಕ ಮೊದಲ ಬಾರಿಗೆ ನಿರೂಪಕರಾಗುತ್ತಿದ್ದಾರೆ. ಸದ್ಯದಲ್ಲೇ ಈ ಶೋ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments