Webdunia - Bharat's app for daily news and videos

Install App

ಟಿವಿಯಲ್ಲಿ ಈಗ ‘ಮಹಾಭಾರತ’, ‘ರಾಮಾಯಣ’ ಧಾರವಾಹಿಗಳದ್ದೇ ಕಾರುಬಾರು

Webdunia
ಶನಿವಾರ, 13 ಜೂನ್ 2020 (09:12 IST)
ಬೆಂಗಳೂರು: ಲಾಕ್ ಡೌನ್ ವೇಳೆ ದೂರದರ್ಶನ ವಾಹಿನಿ ತನ್ನ ಹಳೆಯ ರಾಮಾಯಣ, ಮಹಾಭಾರತ ಧಾರವಾಹಿಗಳನ್ನು ಪ್ರಸಾರ ಮಾಡಿ ಮತ್ತೆ ಜನಪ್ರಿಯತೆಯ ಉತ್ತುಂಗಕ್ಕೇರಿತ್ತು. ಅದೇ ಸಕ್ಸಸ್ ಫಾರ್ಮುಲಾವನ್ನು ಈಗ ಕನ್ನಡ ಕಿರುತೆರೆ ವಾಹಿನಿಗಳೂ ಜಾರಿಗೊಳಿಸುತ್ತಿವೆ.


ಸ್ಟಾರ್ ಸುವರ್ಣ ವಾಹಿನಿ ಈಗಾಗಲೇ ಮಹಾಭಾರತ ಹಿಂದಿ ಧಾರವಾಹಿ ಡಬ್ಬಿಂಗ್ ಅವತರಣಿಕೆ ಪ್ರಸಾರ ಮಾಡಿ ಯಶಸ್ಸು ಕಂಡಿದೆ. ಇದಾದ ಬಳಿಕ ಉದಯ ವಾಹಿನಿ, ಜೀ ಕನ್ನಡ ವಾಹಿನಿ ಕೂಡಾ ಮಹಾಭಾರತ ಡಬ್ಬಿಂಗ್ ಧಾರವಾಹಿಗಳನ್ನು ತನ್ನ ವಾಹಿನಿಯಲ್ಲಿ ಪ್ರಸಾರ ಮಾಡಲು ಹೊರಟಿದೆ.

ಜೀ ಕನ್ನಡ ವಾಹಿನಿ ಈಗ ಹಿಂದಿಯ ಪರಮಾವತಾರ್ ಧಾರವಾಹಿಯನ್ನು ‘ಶ್ರೀಕೃಷ್ಣ’ ಎಂಬ ಹೆಸರಿನಲ್ಲಿ ಪ್ರಸಾರ ಮಾಡಲು ಹೊರಟಿದೆ. ಉದಯ ವಾಹಿನಿ ಕೂಡಾ ತನ್ನ ಹಳೆಯ ಮಹಾಭಾರತ ಧಾರವಾಹಿಯನ್ನು ಮರಳಿ ಪ್ರಸಾರ ಮಾಡಲು ಹೊರಟಿದೆ. ಸದ್ಯದಲ್ಲೇ ರಮಾನಂದ ಸಾಗರ್ ಅವರ ರಾಮಾಯಣ ಹಿಂದಿ ಧಾರವಾಹಿ ಕನ್ನಡದಲ್ಲಿ ಪ್ರಸಾರವಾಗಲಿದೆ. ಅಂತೂ ಸಾಲು ಸಾಲು ಪೌರಾಣಿಕ ಧಾರವಾಹಿಗಳ ಟ್ರೆಂಡ್ ಈಗ ಕಿರುತೆರೆಯಲ್ಲಿ ಜೋರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್‌ 1ರಲ್ಲಿ ರಿಷಭ್‌ ಶೆಟ್ಟಿಗೆ ಜೋಡಿಯಾಗಿ ರುಕ್ಮಿಣಿ: ಅಕ್ಟೋಬರ್‌ 2ರಂದು ಸಿನಿಮಾ ತೆರೆಗೆ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ಮುಂದಿನ ಸುದ್ದಿ
Show comments