ಟಿವಿಯಲ್ಲಿ ಈಗ ‘ಮಹಾಭಾರತ’, ‘ರಾಮಾಯಣ’ ಧಾರವಾಹಿಗಳದ್ದೇ ಕಾರುಬಾರು

Webdunia
ಶನಿವಾರ, 13 ಜೂನ್ 2020 (09:12 IST)
ಬೆಂಗಳೂರು: ಲಾಕ್ ಡೌನ್ ವೇಳೆ ದೂರದರ್ಶನ ವಾಹಿನಿ ತನ್ನ ಹಳೆಯ ರಾಮಾಯಣ, ಮಹಾಭಾರತ ಧಾರವಾಹಿಗಳನ್ನು ಪ್ರಸಾರ ಮಾಡಿ ಮತ್ತೆ ಜನಪ್ರಿಯತೆಯ ಉತ್ತುಂಗಕ್ಕೇರಿತ್ತು. ಅದೇ ಸಕ್ಸಸ್ ಫಾರ್ಮುಲಾವನ್ನು ಈಗ ಕನ್ನಡ ಕಿರುತೆರೆ ವಾಹಿನಿಗಳೂ ಜಾರಿಗೊಳಿಸುತ್ತಿವೆ.


ಸ್ಟಾರ್ ಸುವರ್ಣ ವಾಹಿನಿ ಈಗಾಗಲೇ ಮಹಾಭಾರತ ಹಿಂದಿ ಧಾರವಾಹಿ ಡಬ್ಬಿಂಗ್ ಅವತರಣಿಕೆ ಪ್ರಸಾರ ಮಾಡಿ ಯಶಸ್ಸು ಕಂಡಿದೆ. ಇದಾದ ಬಳಿಕ ಉದಯ ವಾಹಿನಿ, ಜೀ ಕನ್ನಡ ವಾಹಿನಿ ಕೂಡಾ ಮಹಾಭಾರತ ಡಬ್ಬಿಂಗ್ ಧಾರವಾಹಿಗಳನ್ನು ತನ್ನ ವಾಹಿನಿಯಲ್ಲಿ ಪ್ರಸಾರ ಮಾಡಲು ಹೊರಟಿದೆ.

ಜೀ ಕನ್ನಡ ವಾಹಿನಿ ಈಗ ಹಿಂದಿಯ ಪರಮಾವತಾರ್ ಧಾರವಾಹಿಯನ್ನು ‘ಶ್ರೀಕೃಷ್ಣ’ ಎಂಬ ಹೆಸರಿನಲ್ಲಿ ಪ್ರಸಾರ ಮಾಡಲು ಹೊರಟಿದೆ. ಉದಯ ವಾಹಿನಿ ಕೂಡಾ ತನ್ನ ಹಳೆಯ ಮಹಾಭಾರತ ಧಾರವಾಹಿಯನ್ನು ಮರಳಿ ಪ್ರಸಾರ ಮಾಡಲು ಹೊರಟಿದೆ. ಸದ್ಯದಲ್ಲೇ ರಮಾನಂದ ಸಾಗರ್ ಅವರ ರಾಮಾಯಣ ಹಿಂದಿ ಧಾರವಾಹಿ ಕನ್ನಡದಲ್ಲಿ ಪ್ರಸಾರವಾಗಲಿದೆ. ಅಂತೂ ಸಾಲು ಸಾಲು ಪೌರಾಣಿಕ ಧಾರವಾಹಿಗಳ ಟ್ರೆಂಡ್ ಈಗ ಕಿರುತೆರೆಯಲ್ಲಿ ಜೋರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments