Webdunia - Bharat's app for daily news and videos

Install App

ಲಾಕ್ ಡೌನ್ ಪ್ರಭಾವಕ್ಕೆ ಕತೆ ಮುಗಿಸುತ್ತಿರುವ ಜನಪ್ರಿಯ ಧಾರವಾಹಿ

Webdunia
ಬುಧವಾರ, 15 ಜುಲೈ 2020 (08:49 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ರೇಟಿಂಗ್ ಕಡಿಮೆಯಾಗಿರುವ ಕಾರಣಕ್ಕೆ ಉದಯ ವಾಹಿನಿಯ ಜನಪ್ರಿಯ ಫ್ಯಾಂಟಸಿ ಧಾರವಾಹಿ ‘ನಂದಿನಿ’ ಕತೆ ಮುಗಿಸುತ್ತಿದೆ.


ಈ ತಿಂಗಳು ಮಾತ್ರ ಧಾರವಾಹಿ ಪ್ರಸಾರವಾಗಲಿದೆ. ನಟ, ನಿರ್ದೇಶಕ ರಮೇಶ್ ಅರವಿಂದ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ನಂದಿನಿ ಧಾರವಾಹಿ ಉದಯ ವಾಹಿನಿಯ ನಂ. ಧಾರವಾಹಿ ಆಗಿತ್ತು.  ಆದರೆ ಇದೀಗ ಲಾಕ್ ಡೌನ್ ಬಳಿಕ ಧಾರವಾಹಿ ಪ್ರಾರಂಭವಾದಾಗ ರೇಟಿಂಗ್ ಗಣನೀಯವಾಗಿ ಇಳಿಮುಖವಾಗಿತ್ತು.

ಇದೇ ಕಾರಣಕ್ಕೆ ನಂದಿನಿ ಧಾರವಾಹಿ ತಂಡ ಪ್ರಸಾರ ನಿಲ್ಲಿಸಲು ನಿರ್ಧರಿಸಿದೆ. ಜುಲೈ 31 ರಂದು ಕೊನೆಯ ಸಂಚಿಕೆ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments