Webdunia - Bharat's app for daily news and videos

Install App

ಲಾಕ್ ಡೌನ್ ಪ್ರಭಾವಕ್ಕೆ ಕತೆ ಮುಗಿಸುತ್ತಿರುವ ಜನಪ್ರಿಯ ಧಾರವಾಹಿ

Webdunia
ಬುಧವಾರ, 15 ಜುಲೈ 2020 (08:49 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ರೇಟಿಂಗ್ ಕಡಿಮೆಯಾಗಿರುವ ಕಾರಣಕ್ಕೆ ಉದಯ ವಾಹಿನಿಯ ಜನಪ್ರಿಯ ಫ್ಯಾಂಟಸಿ ಧಾರವಾಹಿ ‘ನಂದಿನಿ’ ಕತೆ ಮುಗಿಸುತ್ತಿದೆ.


ಈ ತಿಂಗಳು ಮಾತ್ರ ಧಾರವಾಹಿ ಪ್ರಸಾರವಾಗಲಿದೆ. ನಟ, ನಿರ್ದೇಶಕ ರಮೇಶ್ ಅರವಿಂದ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ನಂದಿನಿ ಧಾರವಾಹಿ ಉದಯ ವಾಹಿನಿಯ ನಂ. ಧಾರವಾಹಿ ಆಗಿತ್ತು.  ಆದರೆ ಇದೀಗ ಲಾಕ್ ಡೌನ್ ಬಳಿಕ ಧಾರವಾಹಿ ಪ್ರಾರಂಭವಾದಾಗ ರೇಟಿಂಗ್ ಗಣನೀಯವಾಗಿ ಇಳಿಮುಖವಾಗಿತ್ತು.

ಇದೇ ಕಾರಣಕ್ಕೆ ನಂದಿನಿ ಧಾರವಾಹಿ ತಂಡ ಪ್ರಸಾರ ನಿಲ್ಲಿಸಲು ನಿರ್ಧರಿಸಿದೆ. ಜುಲೈ 31 ರಂದು ಕೊನೆಯ ಸಂಚಿಕೆ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments