Webdunia - Bharat's app for daily news and videos

Install App

ಸುದೀಪ್ ನಿರ್ಮಾಣದ ಧಾರವಾಹಿ

Webdunia
ಸೋಮವಾರ, 31 ಅಕ್ಟೋಬರ್ 2016 (11:04 IST)
ಬೆಂಗಳೂರು: ಕಿಚ್ಚ ಸುದೀಪ್ ಗೆ ಕಿರುತೆರೆ ಹೊಸದೇನಲ್ಲ. ಪ್ಯಾಟೆ ಹುಡ್ಗೀರ ಹಳ್ಳಿ ಲೈಫು, ಬಿಗ್ ಬಾಸ್ ಮುಂತಾದ ಕಾರ್ಯಕ್ರಮಗಳಲ್ಲಿ ನಿರೂಪಕರಾಗಿ ಅವರು ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಆದರೆ ಇದೀಗ ಈ ಬಾರಿ ಜೀ ಕನ್ನಡ ವಾಹಿನಿಗಾಗಿ ಧಾರವಾಹಿಯೊಂದನ್ನು ನಿರ್ಮಿಸಲಿದ್ದಾರೆ. ಅದರ ಹೆಸರು “ವಾರಸ್ದಾರ”. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಧಾರವಾಹಿ ನಿರ್ಮಾಣವಾಗಲಿದೆ.

ವಿಶೇಷವೆಂದರೆ ಈ ಧಾರವಾಹಿಯಲ್ಲಿ ಡ್ರಾಮಾ ಜ್ಯೂನಿಯರ್ಸ್ ಮೂಲಕ ನಮ್ಮೆಲ್ಲರಿಗೂ ಅಚ್ಚುಮೆಚ್ಚಾಗಿದ್ದ ಚೈತ್ರಾಲಿ ಪ್ರಮುಖ ಪಾತ್ರ ವಹಿಸಲಿದ್ದಾಳೆ. ಡ್ರಾಮಾ ಜ್ಯೂನಿಯರ್ಸ್ ಫೈನಲ್ ವರೆಗೆ ಬಂದು ಚಾಂಪಿಯನ್ ಆಗಿದ್ದ ಚೈತ್ರಾಲಿ ಇನ್ನು ಮುಂದೆ ಧಾರವಾಹಿ ಮೂಲಕ ಪ್ರತಿದಿ ನಿಮ್ಮ ಮುಂದೆ ಬರಲಿದ್ದಾಳೆ.

ಧಾರವಾಹಿ ಶೀಘ್ರದಲ್ಲೇ ಪ್ರಸಾರವಾಗಲಿದ್ದು, ಸಮಯ ದಿನಾಂಕ ಸದ್ಯದಲ್ಲೇ ತಿಳಿದುಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments