Webdunia - Bharat's app for daily news and videos

Install App

ಎಲಿಮಿನೇಟ್ ಆದ ನಿರ್ಮಲಾಗೆ ಹೀಗ್ಯಾಕೆ ಮಾಡಿದ್ರು ಬಿಗ್ ಬಾಸ್?

Webdunia
ಸೋಮವಾರ, 15 ಮಾರ್ಚ್ 2021 (09:37 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರ ನಿರ್ಮಲಾ ಸತ್ಯ ಮನೆಯಿಂದ ಎಲಿಮಿನೇಟ್ ಆಗಿ ಹೊರಬಿದ್ದಿದ್ದಾರೆ. ಆದರೆ ವೀಕ್ಷಕರ ಮನಸ್ಸಲ್ಲಿ ಅನುಮಾನ ಉಳಿದಿದೆ.

 

ಸಾಮಾನ್ಯವಾಗಿ ಎಲಿಮಿನೇಟ್ ಆದ ಬಳಿಕ ಸ್ಪರ್ಧಿಯನ್ನು ಕಿಚ್ಚ ಸುದೀಪ್ ತಮ್ಮ ವೇದಿಕೆಗೆ ಕರೆಸಿ ಮಾತನಾಡಿಸುತ್ತಾರೆ. ಆದರೆ ನಿರ್ಮಲಾ ಕಿಚ್ಚನ ವೇದಿಕೆಗೆ ಬರಲಿಲ್ಲ. ಇದರಿಂದ ನಿರ್ಮಲಾ ಬಗ್ಗೆ ವೀಕ್ಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ನಿರ್ಮಲಾ ಸೀಕ್ರೆಟ್ ರೂಂಗೆ ಹೋಗಿರಬಹುದು. ಅವರು ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಬಹುದು. ಹೀಗಾಗಿಯೇ ಅವರನ್ನು ವೇದಿಕೆಗೆ ಕರೆಸಿಲ್ಲ. ನೇರವಾಗಿ ಸೀಕ್ರೆಟ್ ರೂಂಗೆ ಕಳುಹಿಸಿರಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಕೇಳಿಬಂದಿದೆ. ಇದು ನಿಜವಾ ಎಂದು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments