Webdunia - Bharat's app for daily news and videos

Install App

ರಾಗಿ ಮುದ್ದೆ ವಿಚಾರಕ್ಕೆ ನೆಟ್ಟಿಗರಿಂದ ಬೈಸಿಕೊಂಡ ನಿವೇದಿತಾ ಗೌಡ

Webdunia
ಭಾನುವಾರ, 22 ನವೆಂಬರ್ 2020 (09:09 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ರಾಗಿ ಮುದ್ದೆ ತಿನ್ನೋ ವಿಚಾರಕ್ಕೆ ನೆಟ್ಟಿಗರ ಕೆಂಗ‍ಣ್ಣಿಗೆ ಗುರಿಯಾಗಿದ್ದಾರೆ.


ನಿವೇದಿತಾ ತಮ್ಮ ಪತಿ ಚಂದನ್ ಜತೆ ಸೃಜನ್ ಲೋಕೇಶ್ ನಡೆಸಿಕೊಡುವ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನಿವೇದಿತಾ ರಾಗಿ ಮುದ್ದೆಯನ್ನು ಚಮಚ ಬಳಸಿ ತಿನ್ನುವುದನ್ನು ಹೇಳಿಕೊಡುತ್ತಾರೆ. ಕೈಯಲ್ಲಿ ತಿನ್ನೋದೆಲ್ಲಾ ಚೆನ್ನಾಗಿರಲ್ಲ ಎಂದು ಕೇವಲವಾಗಿ ಮಾತನಾಡಿದ್ದಕ್ಕೆ ನಿವೇದಿತಾ ಮೇಲೆ ನೆಟ್ಟಿಗರು ಗರಂ ಆಗಿದ್ದಾರೆ. ಸಂಸ್ಕೃತಿ ಬಗ್ಗೆ ತಲೆಬುಡ ಗೊತ್ತಿಲ್ಲದ ಇಂತಹವರನ್ನೆಲ್ಲಾ ಯಾಕೆ ಕಾರ್ಯಕ್ರಮಕ್ಕೆ ಕರೆತರುತ್ತೀರಿ ಎಂದು ಸೃಜನ್ ಲೋಕೇಶ್ ರನ್ನು ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೆ ಕೆಲವರು ಮೊದಲು ನಮ್ಮ ಆಚಾರ ವಿಚಾರಗಳನ್ನು ಸರಿಯಾಗಿ ತಿಳಿದುಕೋ ಎಂದು ನಿವೇದಿತಾಗೆ ಬುದ್ಧಿಮಾತು ಹೇಳಿದ್ದಾರೆ. ಅಂತೂ ರಾಗಿ ಮುದ್ದೆ ತಿನ್ನುವುದನ್ನೇ ಹಾಸ್ಯ ಮಾಡಲು ಹೋಗಿ ನೆಟ್ಟಿಗರ ಕೈಯಲ್ಲಿ ಚೆನ್ನಾಗಿ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments