ಗುಟ್ಟಾಗಿ ಧಾರವಾಹಿಗಳ ಚಿತ್ರೀಕರಣ ನಡೆಸಿದರೆ ಹುಷಾರ್!

Webdunia
ಭಾನುವಾರ, 9 ಮೇ 2021 (09:07 IST)
ಬೆಂಗಳೂರು: ಏಪ್ರಿಲ್ 27 ರಿಂದ ಜನತಾ ಕರ್ಫ್ಯೂ ಹೇರಿದ್ದರೂ ಕೆಲವು ಧಾರವಾಹಿ ತಂಡಗಳು ಗುಟ್ಟಾಗಿ ರೆಸಾರ್ಟ್ ಹೋಟೆಲ್ ಗಳಲ್ಲಿ ಚಿತ್ರೀಕರಣ ನಡೆಸುತ್ತಿವೆ ಎಂಬ ಆರೋಪಗಳು ಕೇಳಿಬಂದಿತ್ತು. ಅದಕ್ಕೀಗ ಬ್ರೇಕ್ ಬಿದ್ದಿದೆ.


ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮಾಧ‍್ಯಮ ಪ್ರಕಟಣೆ ನೀಡಿದ್ದು, ಸರ್ಕಾರದ ಲಾಕ್ ಡೌನ್ ನಿರ್ಧಾರಕ್ಕೆ ಕೈ ಜೋಡಿಸುವುದಾಗಿ ಹೇಳಿದೆ. ಹೀಗಾಗಿ ಮೇ 10 ರಿಂದ 24 ರವರೆಗೆ ಚಿತ್ರೀಕರಣವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎಂದು ಸೂಚನೆ ನೀಡಿದೆ.

ಒಂದು ವೇಳೆ ನಿಯಮ ಉಲ್ಲಂಘಿಸಿ ಗುಟ್ಟಾಗಿ ಚಿತ್ರೀಕರಣ ನಡೆಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಮೇ 24 ರ ನಂತರ ಸರ್ಕಾರದ ನಿರ್ಧಾರ ನೋಡಿಕೊಂಡು ಧಾರವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅವಕಾಶ ನೀಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪತಿ, ಮಗ ಇಬ್ಬರೂ ಇಲ್ಲ, ಎಸ್ ಜಾನಕಿ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು ಇವರೇ

ನಾವೆಲ್ಲ ಜಾನಕಿ ಅಮ್ಮನವರ ಹಾಡಿನ ಶಿಷ್ಯರು: ಅಂತಿಮ ದರ್ಶನ ಪಡೆದು ವಿಜಯ ಪ್ರಕಾಶ್‌ ಭಾವುಕ

ಎಸ್‌ ಜಾನಕಿ ಧ್ವನಿಯಲ್ಲಿ ಪ್ರತಿಯೊಂದು ಭಾವನೆ ಎಲ್ಲರ ಮನೆ ತಲುಪುತಿತ್ತು: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಎಸ್ ಜಾನಕಿಯವರ ಸಾವಿಗೆ ಇದೇ ಕಾರಣವಾಯ್ತಾ

ಎಸ್ ಜಾನಕಿಯವರ ಪತಿ ಯಾರು, ಅವರ ವಿವಾಹವಾಗಿದ್ದು ಹೇಗೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments