Webdunia - Bharat's app for daily news and videos

Install App

ಆಂಕರ್ ಅನುಶ್ರೀ, ವಿಜಯ್ ಪ್ರಕಾಶ್ ಗೈರು: ಸರಿಗಮಪ ಶೋಗೆ ಮಾಸ್ಟರ್ ಆನಂದ್ ನಿರೂಪಕ

Webdunia
ಶನಿವಾರ, 22 ಜನವರಿ 2022 (16:25 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಶೋನಲ್ಲಿ ಈ ವಾರ ಆಂಕರ್ ಅನುಶ್ರೀ ಬದಲಿಗೆ ಮಾಸ್ಟರ್ ಆನಂದ್ ನಿರೂಪಕರಾಗಿದ್ದರೆ, ಜಡ್ಜ್ ವಿಜಯ್ ಪ್ರಕಾಶ್ ಸ್ಥಾನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಬಂದಿದ್ದಾರೆ.

ಅನುಶ್ರೀ ಮತ್ತು ವಿಜಯ್ ಪ್ರಕಾಶ್ ಇಬ್ಬರೂ ಕೊರೋನಾ ಸೋಂಕಿಗೊಳಗಾಗಿರುವುದರಿಂದ ಅವರ ಸ್ಥಾನಕ್ಕೆ ಆನಂದ್ ಹಾಗೂ ಗುರುಕಿರಣ್ ಈ ವಾರದ ಮಟ್ಟಿಗೆ ಅತಿಥಿಗಳಾಗಿ ಬಂದಿದ್ದಾರೆ.

ಗುರುಕಿರಣ್ ಮತ್ತು ಮಾಸ್ಟರ್ ಆನಂದ್ ಇಬ್ಬರೂ ಸರಿಗಮಪ ವೇದಿಕೆಯಲ್ಲಿ ಹಾಡುಗಳನ್ನು ಹಾಡಿ ರಂಜಿಸಲಿದ್ದಾರೆ. ಇಂದು ಮತ್ತು ನಾಳೆ ಈ ಎಪಿಸೋಡ್ ಗಳು ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments