Webdunia - Bharat's app for daily news and videos

Install App

ಆಂಕರ್ ಅನುಶ್ರೀ, ವಿಜಯ್ ಪ್ರಕಾಶ್ ಗೈರು: ಸರಿಗಮಪ ಶೋಗೆ ಮಾಸ್ಟರ್ ಆನಂದ್ ನಿರೂಪಕ

Webdunia
ಶನಿವಾರ, 22 ಜನವರಿ 2022 (16:25 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ಸರಿಗಮಪ ರಿಯಾಲಿಟಿ ಶೋನಲ್ಲಿ ಈ ವಾರ ಆಂಕರ್ ಅನುಶ್ರೀ ಬದಲಿಗೆ ಮಾಸ್ಟರ್ ಆನಂದ್ ನಿರೂಪಕರಾಗಿದ್ದರೆ, ಜಡ್ಜ್ ವಿಜಯ್ ಪ್ರಕಾಶ್ ಸ್ಥಾನಕ್ಕೆ ಸಂಗೀತ ನಿರ್ದೇಶಕ ಗುರುಕಿರಣ್ ಬಂದಿದ್ದಾರೆ.

ಅನುಶ್ರೀ ಮತ್ತು ವಿಜಯ್ ಪ್ರಕಾಶ್ ಇಬ್ಬರೂ ಕೊರೋನಾ ಸೋಂಕಿಗೊಳಗಾಗಿರುವುದರಿಂದ ಅವರ ಸ್ಥಾನಕ್ಕೆ ಆನಂದ್ ಹಾಗೂ ಗುರುಕಿರಣ್ ಈ ವಾರದ ಮಟ್ಟಿಗೆ ಅತಿಥಿಗಳಾಗಿ ಬಂದಿದ್ದಾರೆ.

ಗುರುಕಿರಣ್ ಮತ್ತು ಮಾಸ್ಟರ್ ಆನಂದ್ ಇಬ್ಬರೂ ಸರಿಗಮಪ ವೇದಿಕೆಯಲ್ಲಿ ಹಾಡುಗಳನ್ನು ಹಾಡಿ ರಂಜಿಸಲಿದ್ದಾರೆ. ಇಂದು ಮತ್ತು ನಾಳೆ ಈ ಎಪಿಸೋಡ್ ಗಳು ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments