Webdunia - Bharat's app for daily news and videos

Install App

ಬೇಡದ ರಗಳೆ ಬಗ್ಗೆ ಮಾತನಾಡಲು ಹೋಗಿ ಉಗಿಸಿಕೊಂಡ ಒಳ್ಳೆ ಹುಡುಗ ಪ್ರಥಮ್

Webdunia
ಗುರುವಾರ, 18 ಜನವರಿ 2018 (08:36 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರ ಪೈಕಿ ಬಿಗ್ ಬಾಸ್ ವಿನ್ನರ್ ಒಳ್ಳೆ ಹುಡುಗ ಪ್ರಥಮ್ ಕೂಡಾ ಒಬ್ಬರು. ಆದರೆ ಇದೀಗ ತಮಗೆ ಸಂಬಂಧಪಡದ ವಿಷಯದ ಬಗ್ಗೆ ಮಾತನಾಡಿ ಜಾಡಿಸಿಕೊಂಡಿದ್ದಾರೆ.
 

ಹಿಂದೂ ಸಂಘಟನೆ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿ, ನಂತರ ತಮ್ಮನ್ನು ಎನ್ ಕೌಂಟರ್ ಮಾಡಲು ಯೋಜನೆ ನಡೆದಿತ್ತು ಎಂದು ಆರೋಪಿಸಿದ್ದರು. ಇದರ ಬಗ್ಗೆ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡ ಪ್ರಥಮ್ ಬಿಜೆಪಿ ಪರ ಮಾತನಾಡಿದ್ದಾರೆ.

ಪ್ರವೀಣ್ ತೊಗಾಡಿಯಾ ಈ ರೀತಿ ವಿನಾಕಾರಣ ಪ್ರಧಾನಿ ಮೋದಿ ವಿರುದ್ಧ ಆರೋಪ ಮಾಡಿದರೆ ಕರ್ನಾಟಕದಲ್ಲಿ ಹಿಂದೂಗಳ ಮತ ವಿಭಜನೆಯಾಗುತ್ತದೆ ಎಂದು ಪ್ರಥಮ್ ಬರೆದುಕೊಂಡಿದ್ದರು. ಇದರ ಬಗ್ಗೆ ಕೆಲವರು ಕಾಮೆಂಟ್ ಮಾಡಿದ್ದು, ನಿಮಗೆ ಯಾಕೆ ಬೇಕು ಇಲ್ಲದ ಉಸಾಬರಿ ಎಂದು ಪ್ರಶ್ನಿಸಿದ್ದಾರೆ. ಈಗ ನಿಮ್ಮ ಬೆಂಬಲ ಯಾರಿಗೆ ಎನ್ನುವುದು ಸ್ಪಷ್ಟವಾಯಿತು ಎಂದು ಕೆಲವರು  ಹೇಳಿದರೆ ಇನ್ನು ಕೆಲವರು ಬಿಜೆಪಿಗೆ ಬಕೆಟ್ ಹಿಡಿಯುತ್ತಿರುವುದರ ಹಿಂದಿನ ಉದ್ದೇಶವೇನು ಎಂದು ಜಾಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments