Webdunia - Bharat's app for daily news and videos

Install App

ರಕ್ತಬೀಜಾಸುರನ ಸಂಹಾರಕ್ಕೆ - ಪಾರ್ವತಿಯ “ಭದ್ರಕಾಳಿಯ ಅವತಾರ”

Webdunia
ಶುಕ್ರವಾರ, 2 ಡಿಸೆಂಬರ್ 2016 (10:34 IST)
ಸ್ಟಾರ್ ಸುವರ್ಣ ವಾಹನಿಯ ಅತ್ಯಂತ ಜನಪ್ರಿಯ ಧಾರಾವಾಹಿಯಾದ ಹರ ಹರ ಮಹಾದೇವ ಧಾರವಾಹಿಯು ಮತ್ತೊಂದು ಪ್ರಮುಖ ಘಟ್ಟವನ್ನು ತಲುಪಿದೆ. ಪಾರ್ವತಿ ಮಹಾದೇವರ ವಿವಾಹದ ನಂತರದಲ್ಲಿ ಹಿಮವಂತನ ಅರಮನೆಗೆ ವಿದಾಯ ಹೇಳಿ ಕೈಲಾಸಕ್ಕೆ ಬಂದ ಪಾರ್ವತಿ ಮತ್ತು ಮಹಾದೇವರ ಜನುಮಾಂತರದ ನಂಟನ್ನು ಒಡೆಯಲು ತಾರಾಕಾಸುರ ಹುನ್ನಾರ ನಡೆಸಿ ಇದೀಗ ದೇವತೆಗಳ ಮೇಲೆ ಆಕ್ರಮಣ ಮಾಡಲು ರಕ್ತಬೀಜಾಸುರನ ಆಗಮನವಾಗಿದೆ. 
 
ವಾರವಿಡಿ ಭದ್ರಕಾಳಿಯ ಅವತಾರದ ಮಹಿಮೆಗಳಿಂದ ಕೂಡಿದ್ದು, ಪಾರ್ವತಿ ಭದ್ರಕಾಳಿ ಅವತಾರ ತಾಳುತ್ತಾ ರಕ್ತಬೀಜಾಸುರನ ಸಂಹಾರ ಮಾಡುವ ರೋಚಕ ಸಂಚಿಕೆಗೆ ಕ್ಷಣಗಣನೆ ಆರಂಭವಾಗಿದೆ. ಭದ್ರಕಾಳಿಯನ್ನು ಸಂತೈಸಲು ಮಹಾದೇವ ಮುಂದಾದಾಗ ಭದ್ರಕಾಳಿ ಮಹಾದೇವನ ಎದೆಯನ್ನು ಮೆಟ್ಟುತಾ ರಕ್ತಬೀಜಾಸುರನನ್ನು ಸಂಹರಿಸುವ ಕುತೂಹಲಭರಿತ ಸಂಚಿಕೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರವಾಗಲಿದೆ. 
 
ಲೋಕ ಕಂಟಕನಾದ ರಕ್ತಬೀಜಾಸುರನ ಸಂಹಾರ ಮಾಡಲು ಪಾರ್ವತಿ ಭದ್ರಕಾಳಿಯಾಗುವ ಈ ಸಂಚಿಕೆ ಅತ್ಯಂತ ವೈಭವದಿಂದ ಮೂಡಿಬಂದಿದ್ದು ವೀಕ್ಷಕರನ್ನು ಮಂತ್ರಮುಗ್ಧರನ್ನಾಗಿಸುವುದರಲ್ಲಿ ಸಂಶಯವೇ ಇಲ್ಲ. ಪಾರ್ವತಿ ವಿವಾಹ ಮಹೋತ್ಸವ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7.30ಕ್ಕೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments