Webdunia - Bharat's app for daily news and videos

Install App

ಸಾವಿಗೆ ಒಂದು ದಿನ ಮುಂಚೆ ಮೂರು ಪೋಸ್ಟ್: ಸೌಜನ್ಯ ಸಾವಿನ ಹಿಂದೆ ಅನುಮಾನ

Webdunia
ಗುರುವಾರ, 30 ಸೆಪ್ಟಂಬರ್ 2021 (17:25 IST)
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣದ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.


ನೇಣು ಬಿಗಿದಿಕೊಂಡಿದ್ದರೂ ಸೌಜನ್ಯ ಕುತ್ತಿಗೆ ಭಾಗದಲ್ಲಿ ಗಾಯವಾಗಿಲ್ಲ, ಬಾಯಿ ತೆರೆದ ಸ್ಥಿತಿಯಲ್ಲಿರಲಿಲ್ಲ. ಇನ್ನು, ಎರಡು-ಮೂರು ಬಾರಿ ಡೆತ್ ನೋಟ್ ಬರೆಯಲಾಗಿದೆ. ಇದೆಲ್ಲಾ ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ.

ಸಾವಿಗೆ ಕೇವಲ ಒಂದು ದಿನ ಮುಂಚೆ ಅಂದರೆ ನಿನ್ನೆಯಷ್ಟೇ ಸೌಜನ್ಯ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಮೂರು ಫೋಟೋ ಪ್ರಕಟಿಸಿದ್ದರು. ಇದರಲ್ಲಿ ಕೊನೆಯ ಫೋಟೋ ಕುಟುಂಬದ ಜೊತೆಗಿದ್ದ ಸಂತೋಷದ ಕ್ಷಣದ ಫೋಟೋ. ಈ ಫೋಟದಲ್ಲಿ ಸೌಜನ್ಯ ತಮ್ಮ ಕುಟುಂಬದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇನ್ನು, ಇದಕ್ಕೂ ಮೊದಲು ಪ್ರಕಟಿಸಿದ ಎರಡು ಫೋಟೋಗಳಲ್ಲಿ ತಮಗೆ ಬೆಂಬಲವಾಗಿ ನಿಂತ ಸ್ನೇಹಿತರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಪೊಲೀಸರು ಈಗ ಈ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments