Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕಾಗಿ ಕತೆ ಮುಗಿಸುತ್ತಿದೆ ಜನಪ್ರಿಯ ಧಾರವಾಹಿ

Krishnaveni K
ಸೋಮವಾರ, 14 ಜುಲೈ 2025 (10:18 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಿಸಲು ಕಲರ್ಸ್ ಕನ್ನಡ ವಾಹಿನಿ ಜನಪ್ರಿಯ ಧಾರವಾಹಿಯೊಂದನ್ನು ಮುಕ್ತಾಯಗೊಳಿಸುವ ನಿರ್ಧಾರಕ್ಕೆ ಬಂದಿದೆ.

ಪ್ರತೀ ಬಾರಿಯೂ ಬಿಗ್ ಬಾಸ್ ಶೋ ಪ್ರೈಮ್ ಟೈಮ್ ನಲ್ಲಿ ಪ್ರಸಾರವಾಗುತ್ತದೆ. ಹೀಗಾಗಿ ಬಿಗ್ ಬಾಸ್ ಆರಂಭವಾಗುವ ಸಂದರ್ಭದಲ್ಲಿ ಎರಡು ಧಾರವಾಹಿಗಳನ್ನು ಮುಗಿಸುವುದು ಅನಿವಾರ್ಯವಾಗುತ್ತಿದೆ. ಅದೇ ರೀತಿ ಈ ಬಾರಿಯೂ ಜನಪ್ರಿಯ ಧಾರವಾಹಿಯನ್ನು ಮುಗಿಸಲು ವಾಹಿನಿ ತೀರ್ಮಾನಿಸಿದೆ.

ಬಿಗ್ ಬಾಸ್ ಶೋ ಆರಂಭಿಸಲು ಕಲರ್ಸ್ ವಾಹಿನಿ ತಯಾರಿ ಆರಂಭಿಸಿದೆ. ಇದಕ್ಕಾಗಿ ಈಗ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ಕರಿಮಣಿಯನ್ನು ಮುಕ್ತಾಯಗೊಳಿಸಲು ತೀರ್ಮಾನಿಸಿದೆ. ಕರಿಮಣಿ ಧಾರವಾಹಿ ಇನ್ನು ಕೆಲವೇ ಎಪಿಸೋಡ್ ಗಳು  ಮಾತ್ರ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಶೋ ಆರಂಭವಾಗುವವರೆಗೆ ಮಾತ್ರ ಧಾರವಾಹಿ ಇರಲಿದೆ. ಅದಾದ ಬಳಿಕ ಪ್ರಸಾರ ನಿಲ್ಲಿಸಲಿದೆ.

ಇದು ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ. ಕರ್ಣ-ಸಾಹಿತ್ಯ ಜೋಡಿಯ ಮುದ್ದಾದ ಕತೆ ಸಾಕಷ್ಟು ಜನರಿಗೆ ಇಷ್ಟವಾಗಿತ್ತು. ಆದರೆ ಈಗ ಅನಿವಾರ್ಯವಾಗಿ ಕತೆ ಮುಗಿಸಲಾಗುತ್ತಿದೆ. ಇದಲ್ಲದೆ, ಇನ್ನೊಂದು ಧಾರವಾಹಿಯೂ ಮುಗಿಯಲಿದ್ದು ಅದು ಯಾವುದು ಎಂದು ಇನ್ನಷ್ಟೇ ತಿಳಿದುಬರಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments