Webdunia - Bharat's app for daily news and videos

Install App

ಬೇಕೆಂದೇ ಸೆಟ್ ನಲ್ಲಿ ಕಿರಿಕ್ ಮಾಡ್ತಿದ್ರಾ ಪ್ರಥಮ್? ಭುವನ್ ಹೇಳಿದ್ದೇನು?

Webdunia
ಸೋಮವಾರ, 24 ಜುಲೈ 2017 (11:51 IST)
ಬೆಂಗಳೂರು: ಸಂಜು ಮತ್ತು ನಾನು ಧಾರವಾಹಿಯ ಸೆಟ್ ನಲ್ಲಿ ನಡೆದ ಗಲಾಟೆ ಬಗ್ಗೆ ನಿರ್ದೇಶಕರು ಪ್ರಥಮ್ ಪರವಾಗಿ ಮಾತನಾಡಿದ್ದಾರೆಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟ ಭುವನ್ ಆರೋಪಿಸಿದ್ದಾರೆ.


ಇನ್ನೂ 12 ದಿನಗಳ ಶೂಟಿಂಗ್ ಬಾಕಿಯಿದೆ. ಅದರಲ್ಲಿ ನನ್ನ ಭಾಗದ ಚಿತ್ರೀಕರಣ ಮುಗಿದಿದೆ. ಆದರೆ ಪ್ರಥಮ್ ಭಾಗದ ಚಿತ್ರೀಕರಣ ಮುಗಿದಿಲ್ಲ. ಅದೇ ಕಾರಣಕ್ಕೆ ಅವರ ಧಾರವಾಹಿ ಚಿತ್ರೀಕರಣ ಮುಗಿಸಬೇಕೆಂಬ ಉದ್ದೇಶಕ್ಕಾಗಿ ನಿರ್ದೇಶಕರು ಪ್ರಥಮ್ ಪರವಾಗಿ ಮಾತನಾಡುತ್ತಿರಬಹುದು.

ಈ ಎಲ್ಲಾ ಘಟನೆಗಳು ನಡೆಯುವಾಗ ನಿರ್ದೇಶಕರು ಅಲ್ಲಿಯೇ ಇದ್ದರು. ಈಗ ಅವರು ಯಾಕೆ ಘಟನೆ ಬಗ್ಗೆ ನನಗೆ ಹೆಚ್ಚಿನ ವಿವರಗಳೇ ಇಲ್ಲ ಎಂದಿದ್ದಾರೋ ಗೊತ್ತಿಲ್ಲ ಎಂದು ಖಾಸಗಿ ವಾಹಿನಿಗೆ ಹೇಳಿದ್ದಾರೆ. ವಿನಾಕಾರಣ ಕಿರಿ ಕಿರಿ ತೆಗೆದು ಇನ್ನೊಬ್ಬರನ್ನು ರೊಚ್ಚಿಗೆಬ್ಬಿಸುವುದೇ ಪ್ರಥಮ್ ಅಭ್ಯಾಸ ಎಂದು ಭುವನ್ ಆರೋಪಿಸಿದ್ದಾರೆ.

ಇದನ್ನೂ ಓದಿ..  ಸಂಜು ಮತ್ತು ನಾನು ಧಾರವಾಹಿ ಕತೆ ಮುಂದೇನು? ನಿರ್ದೇಶಕರು ಏನಂತಾರೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ
Show comments