Webdunia - Bharat's app for daily news and videos

Install App

ಬೇಕೆಂದೇ ಸೆಟ್ ನಲ್ಲಿ ಕಿರಿಕ್ ಮಾಡ್ತಿದ್ರಾ ಪ್ರಥಮ್? ಭುವನ್ ಹೇಳಿದ್ದೇನು?

Webdunia
ಸೋಮವಾರ, 24 ಜುಲೈ 2017 (11:51 IST)
ಬೆಂಗಳೂರು: ಸಂಜು ಮತ್ತು ನಾನು ಧಾರವಾಹಿಯ ಸೆಟ್ ನಲ್ಲಿ ನಡೆದ ಗಲಾಟೆ ಬಗ್ಗೆ ನಿರ್ದೇಶಕರು ಪ್ರಥಮ್ ಪರವಾಗಿ ಮಾತನಾಡಿದ್ದಾರೆಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟ ಭುವನ್ ಆರೋಪಿಸಿದ್ದಾರೆ.


ಇನ್ನೂ 12 ದಿನಗಳ ಶೂಟಿಂಗ್ ಬಾಕಿಯಿದೆ. ಅದರಲ್ಲಿ ನನ್ನ ಭಾಗದ ಚಿತ್ರೀಕರಣ ಮುಗಿದಿದೆ. ಆದರೆ ಪ್ರಥಮ್ ಭಾಗದ ಚಿತ್ರೀಕರಣ ಮುಗಿದಿಲ್ಲ. ಅದೇ ಕಾರಣಕ್ಕೆ ಅವರ ಧಾರವಾಹಿ ಚಿತ್ರೀಕರಣ ಮುಗಿಸಬೇಕೆಂಬ ಉದ್ದೇಶಕ್ಕಾಗಿ ನಿರ್ದೇಶಕರು ಪ್ರಥಮ್ ಪರವಾಗಿ ಮಾತನಾಡುತ್ತಿರಬಹುದು.

ಈ ಎಲ್ಲಾ ಘಟನೆಗಳು ನಡೆಯುವಾಗ ನಿರ್ದೇಶಕರು ಅಲ್ಲಿಯೇ ಇದ್ದರು. ಈಗ ಅವರು ಯಾಕೆ ಘಟನೆ ಬಗ್ಗೆ ನನಗೆ ಹೆಚ್ಚಿನ ವಿವರಗಳೇ ಇಲ್ಲ ಎಂದಿದ್ದಾರೋ ಗೊತ್ತಿಲ್ಲ ಎಂದು ಖಾಸಗಿ ವಾಹಿನಿಗೆ ಹೇಳಿದ್ದಾರೆ. ವಿನಾಕಾರಣ ಕಿರಿ ಕಿರಿ ತೆಗೆದು ಇನ್ನೊಬ್ಬರನ್ನು ರೊಚ್ಚಿಗೆಬ್ಬಿಸುವುದೇ ಪ್ರಥಮ್ ಅಭ್ಯಾಸ ಎಂದು ಭುವನ್ ಆರೋಪಿಸಿದ್ದಾರೆ.

ಇದನ್ನೂ ಓದಿ..  ಸಂಜು ಮತ್ತು ನಾನು ಧಾರವಾಹಿ ಕತೆ ಮುಂದೇನು? ನಿರ್ದೇಶಕರು ಏನಂತಾರೆ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments