Webdunia - Bharat's app for daily news and videos

Install App

ಧಾರವಾಹಿಗೆ ಎಂಟ್ರಿ ಕೊಟ್ಟ ನಟಿ ಪ್ರಿಯಾಂಕ ಉಪೇಂದ್ರ

Webdunia
ಭಾನುವಾರ, 7 ಜೂನ್ 2020 (10:00 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಉದಯ ವಾಹಿನಿಯ ಧಾರವಾಹಿಗಳು ನಾಳೆಯಿಂದ ರಿ ಓಪನ್ ಆಗುತ್ತಿದೆ. ನಾಳೆಯಿಂದ ಹೊಸ ಎಪಿಸೋಡ್ ಆರಂಭವಾಗಲಿದ್ದು, ತಮ್ಮ ಧಾರವಾಹಿಗಳ ಪ್ರಚಾರಕ್ಕೆ ವಾಹಿನಿ ಸಿನಿಮಾ ಸ್ಟಾರ್ ಗಳನ್ನು ಕರೆಸಿಕೊಂಡಿದೆ.


ನಟಿ ಪ್ರಿಯಾಂಕ ಉಪೇಂದ್ರ ಉದಯ ವಾಹಿನಿಯ ‘ಸೇವಂತಿ’ ಧಾರವಾಹಿಯಲ್ಲಿ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸೋಮವಾರದಿಂದ ಶುಕ್ರವಾರವದರೆಗೆ ರಾತ್ರಿ 7.30 ಕ್ಕೆ ಪ್ರಸಾರವಾಗಲಿರುವ ಸೇವಂತಿ ಧಾರವಾಹಿಯ ಹೊಸ ಎಪಿಸೋಡ್ ನಲ್ಲಿ ಪ್ರಿಯಾಂಕ ಕಾಣಿಸಿಕೊಂಡಿದ್ದಾರೆ.

ಈ ಹಿಂದೆಯೂ ಅವರು ಧಾರವಾಹಿ ಪ್ರಚಾರಕ್ಕೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಹೀಗಾಗಿ ಈಗ ಮತ್ತೊಮ್ಮೆ ಕಿರುತೆರೆಯಲ್ಲಿ ದರ್ಶನ ಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments