Webdunia - Bharat's app for daily news and videos

Install App

ಧಾರವಾಹಿಗೆ ಎಂಟ್ರಿ ಕೊಟ್ಟ ನಟಿ ಪ್ರಿಯಾಂಕ ಉಪೇಂದ್ರ

Webdunia
ಭಾನುವಾರ, 7 ಜೂನ್ 2020 (10:00 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಉದಯ ವಾಹಿನಿಯ ಧಾರವಾಹಿಗಳು ನಾಳೆಯಿಂದ ರಿ ಓಪನ್ ಆಗುತ್ತಿದೆ. ನಾಳೆಯಿಂದ ಹೊಸ ಎಪಿಸೋಡ್ ಆರಂಭವಾಗಲಿದ್ದು, ತಮ್ಮ ಧಾರವಾಹಿಗಳ ಪ್ರಚಾರಕ್ಕೆ ವಾಹಿನಿ ಸಿನಿಮಾ ಸ್ಟಾರ್ ಗಳನ್ನು ಕರೆಸಿಕೊಂಡಿದೆ.


ನಟಿ ಪ್ರಿಯಾಂಕ ಉಪೇಂದ್ರ ಉದಯ ವಾಹಿನಿಯ ‘ಸೇವಂತಿ’ ಧಾರವಾಹಿಯಲ್ಲಿ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಸೋಮವಾರದಿಂದ ಶುಕ್ರವಾರವದರೆಗೆ ರಾತ್ರಿ 7.30 ಕ್ಕೆ ಪ್ರಸಾರವಾಗಲಿರುವ ಸೇವಂತಿ ಧಾರವಾಹಿಯ ಹೊಸ ಎಪಿಸೋಡ್ ನಲ್ಲಿ ಪ್ರಿಯಾಂಕ ಕಾಣಿಸಿಕೊಂಡಿದ್ದಾರೆ.

ಈ ಹಿಂದೆಯೂ ಅವರು ಧಾರವಾಹಿ ಪ್ರಚಾರಕ್ಕೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ಹೀಗಾಗಿ ಈಗ ಮತ್ತೊಮ್ಮೆ ಕಿರುತೆರೆಯಲ್ಲಿ ದರ್ಶನ ಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments