Webdunia - Bharat's app for daily news and videos

Install App

ಇನ್ನೆಂದೂ ಪಾಕ್ ಕಲಾವಿದರನ್ನು ಬಳಸುವುದಿಲ್ಲ ಎಂದ ನಿರ್ಮಾಪಕರು

Webdunia
ಭಾನುವಾರ, 23 ಅಕ್ಟೋಬರ್ 2016 (08:48 IST)
ಮುಂಬೈ: ಇನ್ನೆಂದೂ ಬಾಲಿವುಡ್  ಸಿನಿಮಾಗಳಲ್ಲಿ ಪಾಕಿಸ್ತಾನ ಮೂಲದ ಕಲಾವಿದರನ್ನು ಬಳಸುವುದಿಲ್ಲ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಮುಖೇಶ್ ಭಟ್ ಹೇಳಿದ್ದಾರೆ.

ನಿರ್ಮಾಪಕರು, ಎಂಎನ್ಎಸ್ ಕಾರ್ಯಕರ್ತರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಫಡ್ನವಿಸ್ ನಡುವೆ ನಡೆದ ಸಂಧಾನ ಸಭೆಯ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಕರಣ್ ಜೋಹರ್ ನಿರ್ಮಾಣದ “ಏ ದಿಲ್ ಹೇ ಮುಷ್ಕಿಲ್” ಚಿತ್ರದಲ್ಲಿ ಪಾಕ್ ಕಲಾವಿದನನ್ನು ಬಳಸಿಕೊಂಡಿದ್ದಕ್ಕೆ ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆಯ ಬೆದರಿಕೆ ಹಾಕಿದ್ದರು.

ಹೀಗಾಗಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ನಿರ್ಮಾಪಕರು ಸಂಧಾನ ಸಭೆ ನಡೆಸಿದ್ದರು.  ಏ ದಿಲ್ ಹೇ ಮುಷ್ಕಿಲ್ ಚಿತ್ರ ಪ್ರದರ್ಶನದ ಮೊದಲು ಉರಿ ದಾಳಿಯಲ್ಲಿ ಮೃತರಾದ ಉಗ್ರರಿಗೆ ಗೌರವ ನಮನ ಸಲ್ಲಿಸಲಾಗುವುದು. ದಾಳಿಯಲ್ಲಿ ಮೃತರಾದ ಸೈನಿಕರ ಕುಟುಂಬಕ್ಕೆ ಸಹಾಯ ಮಾಡುವುದಾಗಿಯೂ ನಿರ್ಮಾಪಕರು ಭರವಸೆಯಿತ್ತರು.

ಈ ಆಶ್ವಾಸನೆಗಳ ನಂತರ ಕೊಂಚ ಮೆತ್ತಗಾದ ಎಂಎನ್ಎಸ್ ಕಾರ್ಯಕರ್ತರು ಚಿತ್ರ ಬಿಡುಗಡೆಗೆ ಅಡ್ಡಿ ಮಾಡದಿರಲು ನಿರ್ಧರಿಸಿದ್ದಾರೆ. ಹೀಗಾಗಿ ದೀಪಾವಳಿ ಸಂದರ್ಭ ಚಿತ್ರ ನಿರಾಂತಕವಾಗಿ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments