ಮತ್ತೆ ಕನ್ನಡದ ಕೋಟ್ಯಾಧಿಪತಿಗೆ ಪುನೀತ್ ರಾಜ್ ಕುಮಾರ್! ಆದರೆ ಈ ಬಾರಿ ಚಾನೆಲ್ ಚೇಂಜ್

Webdunia
ಶನಿವಾರ, 30 ಮಾರ್ಚ್ 2019 (08:35 IST)
ಬೆಂಗಳೂರು: ಕನ್ನಡ ಕೋಟ್ಯಾಧಿಪತಿ ಶೋ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದುದು ಎಲ್ಲರಿಗೂ ಗೊತ್ತೇ ಇದೆ. ಆ ಜನಪ್ರಿಯ ಕಾರ್ಯಕ್ರಮಕ್ಕೆ ಕಳೆದ ಬಾರಿ ರಮೇಶ್ ಅರವಿಂದ್ ನಿರೂಪಕರಾಗಿದ್ದರು.


ಮೊದಲ ಎರಡು ಸೀರೀಸ್ ಗಳಲ್ಲಿ ಕನ್ನಡದ ಕೋಟ್ಯಾಧಿಪತಿ ನಿರೂಪಿಸಿದ್ದು ಪುನೀತ್ ರಾಜ್ ಕುಮಾರ್. ಆಗ ಆ ಕಾರ್ಯಕ್ರಮ ಸೂಪರ್ ಹಿಟ್ ಆಗಿತ್ತು. ಇದೀಗ ಮತ್ತೆ ಕನ್ನಡದ ಕೋಟ್ಯಾದಿಪತಿ ಬರಲಿದೆ. ಮತ್ತೆ ಪುನೀತ್ ರಾಜ್ ಕುಮಾರ್ ಈ ಶೋ ನಿರೂಪಣೆ ಮಾಡಲಿದ್ದಾರೆ ಎನ್ನುವುದು ವೀಕ್ಷಕರಿಗೆ ಸಂತಸದ ವಿಚಾರ.

ಆದರೆ ಈ ಬಾರಿ ಕನ್ನಡದ ಕೋಟ್ಯಾಧಿಪತಿ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿಲ್ಲ. ಬದಲಾಗಿ ಕಲರ್ಸ್ ಕನ್ನಡಕ್ಕೆ ಶಿಫ್ಟ್ ಆಗಿದೆ. ಈಗಾಗಲೇ ಪ್ರೋಮೋ ಸದ್ದು ಮಾಡುತ್ತಿದೆ. ವೀಕ್ಷಕರೂ ಕೋಟಿ ಗೆಲ್ಲುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ಸುಹಕರಾಗಿದ್ದಾರೆ. ಯಾವಾಗಿನಿಂದ ಆರಂಭ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments