Webdunia - Bharat's app for daily news and videos

Install App

ರಾಧಾ ರಮಣ ಕತೆ ಮುಗಿದೇ ಹೋಯ್ತು! ವೀಕ್ಷಕರಿಗೆ ಶಾಕ್

Webdunia
ಸೋಮವಾರ, 30 ಸೆಪ್ಟಂಬರ್ 2019 (09:01 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ರಾಧಾ ರಮಣ ಇನ್ನು ಕೆಲವೇ ಕಂತುಗಳು ಮಾತ್ರ ಪ್ರಸಾರವಾಗಲಿದೆ.


ರಾಧಾ ರಮಣ ಧಾರವಾಹಿ ಕೊನೆಯ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಇದು ಮುಕ್ತಾಯವಾಗುತ್ತಿದೆ. ಅಕ್ಟೋಬರ್ ನಲ್ಲಿ ಬಿಗ್ ಬಾಸ್ ಆರಂಭವಾಗುತ್ತಿದ್ದು, ಈ ರಿಯಾಲಿಟಿ ಶೋಗೆ ಸಮಯ ಹೊಂದಿಸಿಕೊಳ್ಳಲು ರಾಧಾ ರಮಣ ಮುಕ್ತಾಯವಾಗುತ್ತಿದೆ. ಇತ್ತೀಚೆಗೆ ರಾಧಾ ಪಾತ್ರಧಾರಿ ಶ್ವೇತಾ ಬದಲಾದ ನಂತರ ಧಾರವಾಹಿ ಟಿಆರ್ ಪಿ ಕಡಿಮೆಯಾಗಿತ್ತು ಎನ್ನಲಾಗಿದೆ. ಈ ಕಾರಣಕ್ಕೆ ಇದನ್ನು ಕೊನೆಗೊಳಿಸಲಾಗುತ್ತಿದೆ.

ಆದರೆ ಧಾರವಾಹಿ ಮುಗಿಯುತ್ತಿರುವ ಸುದ್ದಿ ಕೇಳಿ ವೀಕ್ಷಕರು ಶಾಕ್ ಆಗುತ್ತಿದೆ. ಅಗ್ನಿಸಾಕ್ಷಿ, ಲಕ್ಷ್ಮೀ ಬಾರಮ್ಮ ಮುಂತಾದ ಧಾರವಾಹಿಗಳು ಆರು ವರ್ಷಗಳಿಂದಲೂ ಹೆಚ್ಚು ಸಮಯದಿಂದ ಪ್ರಸಾರವಾಗುತ್ತಿದ್ದು, ಅದನ್ನು ನಿಲ್ಲಿಸುವ ಬದಲು ರಾಧಾ ರಮಣವನ್ನು ಯಾಕೆ ಮುಕ್ತಾಯಗೊಳಿಸುತ್ತಿದ್ದೀರಿ ಎಂದು ಕೆಲವು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಅದೇನೇ ಇರಲಿ, ಒಂದು ಹ್ಯಾಪೀ ಎಂಡಿಂಗ್ ನೊಂದಿಗೆ ಧಾರವಾಹಿ ಮುಕ್ತಾಯಗೊಳ್ಳುತ್ತಿರುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments