Webdunia - Bharat's app for daily news and videos

Install App

ರಾಧಾ ರಮಣ ಕತೆ ಮುಗಿದೇ ಹೋಯ್ತು! ವೀಕ್ಷಕರಿಗೆ ಶಾಕ್

Webdunia
ಸೋಮವಾರ, 30 ಸೆಪ್ಟಂಬರ್ 2019 (09:01 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ರಾಧಾ ರಮಣ ಇನ್ನು ಕೆಲವೇ ಕಂತುಗಳು ಮಾತ್ರ ಪ್ರಸಾರವಾಗಲಿದೆ.


ರಾಧಾ ರಮಣ ಧಾರವಾಹಿ ಕೊನೆಯ ಹಂತದಲ್ಲಿದ್ದು, ಕೆಲವೇ ದಿನಗಳಲ್ಲಿ ಇದು ಮುಕ್ತಾಯವಾಗುತ್ತಿದೆ. ಅಕ್ಟೋಬರ್ ನಲ್ಲಿ ಬಿಗ್ ಬಾಸ್ ಆರಂಭವಾಗುತ್ತಿದ್ದು, ಈ ರಿಯಾಲಿಟಿ ಶೋಗೆ ಸಮಯ ಹೊಂದಿಸಿಕೊಳ್ಳಲು ರಾಧಾ ರಮಣ ಮುಕ್ತಾಯವಾಗುತ್ತಿದೆ. ಇತ್ತೀಚೆಗೆ ರಾಧಾ ಪಾತ್ರಧಾರಿ ಶ್ವೇತಾ ಬದಲಾದ ನಂತರ ಧಾರವಾಹಿ ಟಿಆರ್ ಪಿ ಕಡಿಮೆಯಾಗಿತ್ತು ಎನ್ನಲಾಗಿದೆ. ಈ ಕಾರಣಕ್ಕೆ ಇದನ್ನು ಕೊನೆಗೊಳಿಸಲಾಗುತ್ತಿದೆ.

ಆದರೆ ಧಾರವಾಹಿ ಮುಗಿಯುತ್ತಿರುವ ಸುದ್ದಿ ಕೇಳಿ ವೀಕ್ಷಕರು ಶಾಕ್ ಆಗುತ್ತಿದೆ. ಅಗ್ನಿಸಾಕ್ಷಿ, ಲಕ್ಷ್ಮೀ ಬಾರಮ್ಮ ಮುಂತಾದ ಧಾರವಾಹಿಗಳು ಆರು ವರ್ಷಗಳಿಂದಲೂ ಹೆಚ್ಚು ಸಮಯದಿಂದ ಪ್ರಸಾರವಾಗುತ್ತಿದ್ದು, ಅದನ್ನು ನಿಲ್ಲಿಸುವ ಬದಲು ರಾಧಾ ರಮಣವನ್ನು ಯಾಕೆ ಮುಕ್ತಾಯಗೊಳಿಸುತ್ತಿದ್ದೀರಿ ಎಂದು ಕೆಲವು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ. ಅದೇನೇ ಇರಲಿ, ಒಂದು ಹ್ಯಾಪೀ ಎಂಡಿಂಗ್ ನೊಂದಿಗೆ ಧಾರವಾಹಿ ಮುಕ್ತಾಯಗೊಳ್ಳುತ್ತಿರುವುದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments