Webdunia - Bharat's app for daily news and videos

Install App

ಈ ವಾರ ವೀಕೆಂಡ್ ವಿತ್ ರಮೇಶ್ ನ ಅತಿಥಿ ಯಾರು ಗೊತ್ತೇ?

Webdunia
ಗುರುವಾರ, 4 ಜುಲೈ 2019 (09:18 IST)
ಬೆಂಗಳೂರು: ಕಳೆದ ವಾರ ರಾಜ್ಯ ಕಂಡ ಇಬ್ಬರು ಮಹಾನ್ ಪೊಲೀಸ್ ಅಧಿಕಾರಿಗಳ ಜೀವನಗಾಥೆಯನ್ನು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಹೇಳಲಾಗಿತ್ತು. ಈ ಎಪಿಸೋಡ್ ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.


ಈ ವಾರ ಮತ್ತೆ ವೀಕೆಂಡ್ ವಿತ್ ರಮೇಶ್ ನಲ್ಲಿ ಸ್ಯಾಂಡಲ್ ವುಡ್ ಮತ್ತು ಸಾಹಿತ್ಯ ಲೋಕದ ಸಾಧಕರ ಸಮಾಗಮನವಾಗಿದೆ. ಈ ವಾರ ಸ್ಯಾಂಡಲ್ ವುಡ್ ನ ಯಶಸ್ವಿ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮತ್ತು ಸಾಹಿತಿ ಚಂದ್ರಶೇಖರ ಕಂಬಾರರು ಸಾಧಕರ ಸೀಟ್ ನಲ್ಲಿ ಕೂರಲಿದ್ದಾರೆ.

ಬಂಧನ, ಮುತ್ತಿನ ಹಾರ, ಹಿಮಪಾತದಂತಹ ಸಾಕಷ್ಟು ಹಿಟ್ ಚಿತ್ರಗಳನ್ನು ಕೊಟ್ಟ, ಮಹಾನ್ ನಟರಿಗೆ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು ಜೀವನಗಾಥೆಯನ್ನು ಈ ಶನಿವಾರ ಕೇಳಬಹುದು. ಭಾನುವಾರ ಕಂಬಾರರ ಕತೆ ಕೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments