Webdunia - Bharat's app for daily news and videos

Install App

ಕಾಮಿಡಿ ಕಿಲಾಡಿಗಳು ಶೂಟಿಂಗ್ ಗೆ ಗೈರಾದ ರಕ್ಷಿತಾ ಪ್ರೇಮ್! ಕಾರಣವೇನು ಗೊತ್ತಾ?

Webdunia
ಮಂಗಳವಾರ, 17 ಸೆಪ್ಟಂಬರ್ 2019 (09:12 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಸೀಸನ್ 2 ಸಂಚಿಕೆ ಎರಡು ವಾರಗಳನ್ನು ಪೂರೈಸಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.


ಯೋಗರಾಜ್ ಭಟ್ ಮತ್ತು ಜಗ್ಗೇಶ್ ಜತೆಗೆ ರಕ್ಷಿತಾ ಪ್ರೇಮ್ ಕೂಡಾ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ. ಆದರೆ ಈ ವಾರದ ಕಾಮಿಡಿ ಕಿಲಾಡಿಗಳು ವೇದಿಕೆಯಲ್ಲಿ ನಟಿ ರಕ್ಷಿತಾ ಪ್ರೇಮ್ ಗೈರಾಗಲಿದ್ದಾರೆ.

ಕಾರಣ ರಕ್ಷಿತಾ ಅನಾರೋಗ್ಯದಿಂದ ಬಳಲುತ್ತಿದ್ದು, ಈ ವಾರ ಕಾಮಿಡಿ ಕಿಲಾಡಿಗಳಲ್ಲಿ ನಾನಿರಲ್ಲ ಎಂದು ಹೇಳಿಕೊಂಡಿದ್ದಾರೆ. ಜೀ ಕನ್ನಡದ ಇನ್ನೊಂದು ರಿಯಾಲಿಟಿ ಶೋ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಗೂ ರಕ್ಷಿತಾ ತೀರ್ಪುಗಾರರಾಗಿದ್ದಾರೆ. ಅನಾರೋಗ್ಯದ ಕಾರಣದಿಂದ ಕಾಮಿಡಿ ಕಿಲಾಡಿಗಳಿಗೆ ಬರಲಾಗುತ್ತಿಲ್ಲ. ಸಾಧ್ಯವಾದರೆ ಡಿಕೆಡಿಯಲ್ಲಿ ಭಾಗವಹಿಸುವೆ ಎಂದು ರಕ್ಷಿತಾ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments