Webdunia - Bharat's app for daily news and videos

Install App

ಈ ವೀಕೆಂಡ್ ನಲ್ಲಿ ಮತ್ತೆ ರೆಬಲ್ ಸ್ಟಾರ್ ಅಂಬಿ, ಕಿಚ್ಚ ಸುದೀಪ್ ಕತೆ ಕೇಳಬಹುದು

Webdunia
ಶನಿವಾರ, 18 ಏಪ್ರಿಲ್ 2020 (09:11 IST)
ಬೆಂಗಳೂರು: ಹೇಗಿದ್ದರೂ ಹೊಸ ರಿಯಾಲಿಟಿ ಶೋಗಳ ಪ್ರಸಾರವಿಲ್ಲ. ಹೀಗಾಗಿ ಜೀ ಕನ್ನಡ ವಾಹಿನಿ ತನ್ನ ಹಳೆಯ ಜನಪ್ರಿಯ ಕಾರ್ಯಕ್ರಮಗಳನ್ನೇ ಮರಳಿ ಪ್ರಸಾರ ಮಾಡುತ್ತಿದೆ.


ಈ ಶನಿವಾರ ಮತ್ತು ಭಾನುವಾರ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಕಿಚ್ಚ ಸುದೀಪ್ ಭಾಗವಹಿಸಿದ್ದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಪುನರ್ ಪ್ರಸಾರ ಮಾಡಲಿದೆ.

ದರ್ಶನ್ ಬಳಿಕ ಈ ಎರಡು ಸೆಲೆಬ್ರಿಟಿಗಳ ಎಪಿಸೋಡ್ ಕೂಡಾ ಹಿಟ್ ಆಗಿತ್ತು. ಹೀಗಾಗಿ ಈ ಎಪಿಸೋಡ್ ಗಳನ್ನು ಮರಳಿ ಪ್ರಸಾರ ಮಾಡಲಾಗುತ್ತಿದೆ. ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments