Webdunia - Bharat's app for daily news and videos

Install App

ಈ ವೀಕೆಂಡ್ ನಲ್ಲಿ ಮತ್ತೆ ರೆಬಲ್ ಸ್ಟಾರ್ ಅಂಬಿ, ಕಿಚ್ಚ ಸುದೀಪ್ ಕತೆ ಕೇಳಬಹುದು

Webdunia
ಶನಿವಾರ, 18 ಏಪ್ರಿಲ್ 2020 (09:11 IST)
ಬೆಂಗಳೂರು: ಹೇಗಿದ್ದರೂ ಹೊಸ ರಿಯಾಲಿಟಿ ಶೋಗಳ ಪ್ರಸಾರವಿಲ್ಲ. ಹೀಗಾಗಿ ಜೀ ಕನ್ನಡ ವಾಹಿನಿ ತನ್ನ ಹಳೆಯ ಜನಪ್ರಿಯ ಕಾರ್ಯಕ್ರಮಗಳನ್ನೇ ಮರಳಿ ಪ್ರಸಾರ ಮಾಡುತ್ತಿದೆ.


ಈ ಶನಿವಾರ ಮತ್ತು ಭಾನುವಾರ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಕಿಚ್ಚ ಸುದೀಪ್ ಭಾಗವಹಿಸಿದ್ದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಪುನರ್ ಪ್ರಸಾರ ಮಾಡಲಿದೆ.

ದರ್ಶನ್ ಬಳಿಕ ಈ ಎರಡು ಸೆಲೆಬ್ರಿಟಿಗಳ ಎಪಿಸೋಡ್ ಕೂಡಾ ಹಿಟ್ ಆಗಿತ್ತು. ಹೀಗಾಗಿ ಈ ಎಪಿಸೋಡ್ ಗಳನ್ನು ಮರಳಿ ಪ್ರಸಾರ ಮಾಡಲಾಗುತ್ತಿದೆ. ಮಧ್ಯಾಹ್ನ 1 ಗಂಟೆಗೆ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments